Webdunia - Bharat's app for daily news and videos

Install App

ಮೈತ್ರಿ ಸರಕಾರ; ಯಡಿಯೂರಪ್ಪ ಸಿಡಿಸಿದ್ರು ಮತ್ತೊಂದು ಬಾಂಬ್

Webdunia
ಸೋಮವಾರ, 24 ಜೂನ್ 2019 (20:05 IST)
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಮತ್ತೊಂದು ಹೊಸ ಸುದ್ದಿ ಬಾಂಬ್ ಸ್ಪೋಟ ಮಾಡಿದ್ದಾರೆ.

ರಾಜ್ಯದಲ್ಲಿರುವ  ಮೈತ್ರಿ ಸರಕಾರಕ್ಕೆ ಅದರ ಶಾಸಕರೇ ಮುಕ್ತಿ ಕೊಟ್ಟು  ಅಧಿಕಾರದಿಂದ ದೂರ ಇಡುತ್ತಾರೆ. ರಾಜ್ಯದ ರಾಜಕೀಯದಲ್ಲಿ ನಡೆಯಲಿರುವ ಬೆಳವಣಿಗೆಗಳನ್ನು ಕಾಯ್ದು ನೋಡಬೇಕು. ಹೀಗಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಆಡಳಿತ ದಿಕ್ಕು ತಪ್ಪಿದೆ. ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಜಗಳ ನಿತ್ಯ ಬೀದಿಗೆ ಬೀಳುತ್ತಿದೆ. ಇದರಿಂದ ಜನರಿಗೆ ಜನಪ್ರತಿನಿಧಿಗಳೇ ಮುಕ್ತಿ ಕೊಡಬೇಕು. ಅವರೇ ಕೊಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ರಾಜ್ಯದ ಸಮ್ಮಿಶ್ರ ಸರಕಾರ ಹೆಚ್ಚು ದಿನ ಬಾಳೋದಿಲ್ಲ. ಉಭಯ ಪಕ್ಷಗಳ ಕಚ್ಚಾಟ ಹೆಚ್ಚಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments