Webdunia - Bharat's app for daily news and videos

Install App

ಮಳೆಗಾಗಿ ದೇವರ ಮೊರೆ ಹೋದ ಮೈತ್ರಿ ಸರ್ಕಾರ

Webdunia
ಗುರುವಾರ, 6 ಜೂನ್ 2019 (11:15 IST)
ಬೆಂಗಳೂರು : ಮಳೆಯ ಅಭಾವದಿಂದ ರಾಜ್ಯದೆಲ್ಲೆಡೆ ಬರಗಾಲ ತಾಂಡವವಾಡುತ್ತಿದ್ದು, ಈ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಳೆಗಾಗಿ ದೇವರ ಮೊರೆ ಹೋಗಿದೆ.



 



ಅದಕ್ಕಾಗಿ  ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿರುವ ಮಳೆದೇವ ಋಷ್ಯಶೃಂಗ ದೇವಾಲಯದಲ್ಲಿ ಪರ್ಜನ್ಯ ಹೋಮವನ್ನು ಮೈತ್ರಿ ಸರ್ಕಾರ ಆಯೋಜಿಸಿದೆ. ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಪಿ.ಟಿ. ಪರಮೇಶ್ವರ್ ನಾಯ್ಕ್ ಮುಂದಾಳತ್ವದಲ್ಲಿ ಹೋಮ ನಡೆಯುತ್ತಿದೆ.


ಇಂದು ಬೆಳಗ್ಗೆ 5.30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ಈಗಾಗಲೇ ಆರಂಭಿಸಲಾಗಿದೆ. 40 ಪುರೋಹಿತರಿಂದ ಪೂಜಾ ವಿಧಿವಿಧಾನ ಆರಂಭವಾಗಿದ್ದು, ಸತತವಾಗಿ ಹೋಮ ಹವನ ನಡೆಸಲಾಗುತ್ತಿದೆ. ಈ ವೇಳೆ ಪರ್ಜನ್ಯ ಹೋಮದ ಜೊತೆಗೆ ಪ್ರತಿಯೊಬ್ಬರು 10 ಸಾವಿರಕ್ಕೂ ಅಧಿಕ ಜಪ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments