ಸಕಾಲ ಯೋಜನೆಗೆ ಮಂತ್ರಿಗಳನ್ನ ನಿಯೋಜಿಸಿ

Webdunia
ಬುಧವಾರ, 14 ಜೂನ್ 2023 (20:21 IST)
ಸಕಾಲ ಯೋಜನೆಗೆ ಮಂತ್ರಿಗಳನ್ನು ನಿಯೋಜಿಸಿ ಎಂದು ಸಿಎಂಗೆ ಶಾಸಕ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.ಸಕಾಲ ಯೋಜನೆಯಂತೆಯೆ ಜನಸೇವಕ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಎರಡೂ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದೆ.. ಹಿಂದೆ ನಿಮ್ಮ ಸರ್ಕಾರದಲ್ಲಿ ಸಚಿವ ಟಿ.ಬಿ. ಜಯಚಂದ್ರ ಈ ಇಲಾಖೆ ಜವಾಬ್ದಾರಿ ಹೊಂದಿದ್ದರು.. ಬಿಜೆಪಿ ಸರ್ಕಾರದ ಆಡಳಿತವಿದ್ದಾಗ ಸಕಾಲ ಯೋಜನೆಯನ್ನು ಸುರೇಶ್ ಕುಮಾರ್ ನಿಭಾಯಿಸಿದ್ದರು. ಹೀಗಾಗಿ ಈ ಇಲಾಖೆ ಹೊಣೆಯನ್ನು ಆಸಕ್ತ ಸಚಿವರಿಗೆ ವಹಿಸಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಲಕ್ಷಾಂತರ ರೂಪಾಯಿ ಸಂಬಳ ತಗೊಳ್ಳೋರಿಗೆ ಫ್ರೀ ಬಸ್ ಯಾಕೆ ಕೊಡ್ಬೇಕು

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

ಮುಂದಿನ ಸುದ್ದಿ
Show comments