ನೆಮ್ಮದಿಯಾಗಿ ಕೆಲಸ ಮಾಡಲು ಅವಕಾಶ ಕೊಡಿ-ಎಸ್.ಟಿ ಸೋಮಶೇಖರ್

Webdunia
ಸೋಮವಾರ, 21 ಆಗಸ್ಟ್ 2023 (13:11 IST)
ತಮ್ಮ ವಿರೋಧಿಗಳ ವಿರುದ್ಧ ಶಿಸ್ತು ಕ್ರಮದ ವಿಚಾರವಾಗಿ ಯಾರನ್ನೂ ಸಸ್ಪೆಂಡ್ ಮಾಡಿ, ತೊಂದರೆ ಮಾಡಿ ಅನ್ನೋದು ನಾನು ಹೇಳಿಲ್ಲ.ನೆಮ್ಮದಿಯಾಗಿ ಕೆಲಸ ಮಾಡಲು ಅವಕಾಶ ನೀಡಿ ಅನ್ನೋದು ನನ್ನ ಚಿಂತನೆ.ಇಬ್ನರನ್ನ ಸಸ್ಪೆಂಡ್ ಮಾಡಿದಾಕ್ಷಣಕ್ಕೆ ಒಳ ಹೊರಗೂ ಇರತಕ್ಕಂತದ್ದು ಬದಲಾಗಲ್ಲ.ಬಿಜೆಪಿಯವರು ಎಲ್ಲಾ ವಾಟ್ಸಾಪ್ ಗ್ರೂಪಲ್ಲಿ ವೀಡಿಯೋ ಹಾಕ್ತಿದ್ದಾರೆ.ಈಶ್ವರಪ್ಪ ಹೇಳಿರುವಂತೆ ವಲಸೆ ಆಗಿರೋರು ಬರೋರು ಬರ್ತಾರೆ, ಹೋಗೋರು ಹೋಗ್ತಾರೆ ಅಂತ ಹೇಳಿಕೆಗಳನ್ನ ಅವೈಡ್ ಮಾಡಿ ಅನ್ನೋದು ನನ್ನ ಚಿಂತನೆ.ನಾನಿರಬಹುದು, ಎಲ್ಲಾ ಪಕ್ಷದ ಕಾರ್ಯಕರ್ತರಿರಬಹುದು.ಒಳ್ಳೆಯ ವಾತಾವರಣ ಇತ್ತು.ಚುನಾವಣೆಗೆ ಮೊದಲು ಸೋಮಶೇಖರ್ ಈಗ ಹೋಗ್ತಾನೆ ಅಂತೆಲ್ಲಾ ಹೇಳಿದ್ರು.ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಹೋಗಲ್ಲ ಅಂತ ಹೇಳಿದ್ದೆ.ಸಿದ್ದರಾಮಯ್ಯ ಜೊತೆ ಮಾತಾಡಿದ್ದೇ ತಪ್ಪಾ.ಸಿದ್ದರಾಮಯ್ಯ ಅವರ ಜೊತೆ ರಾಜಕಾರಣ ಮಾತಾಡಿಲ್ಲ.ನಮ್ಮ ಕ್ಷೇತ್ರದ ವಿಚಾರ ಮಾತ್ರ ಮಾತಾಡಿದ್ದೇನೆ.ಅದಾದ ಮೇಲೆ ಸೋಮಶೇಖರ್ ಕಾಂಗ್ರೆಸ್ ಎಂಪಿಗೆ ಹೋಗ್ತಾನೆ.ಮಗ ಎಂಎಲ್‌ಎ ಗೆ ನಿಲ್ತಾನೆ.ಬಿಜೆಪಿಯಲ್ಲಿ ಅಪ್ಪ ಮಗನಿಗೆ ಟಿಕೆಟ್ ಕೊಡಲ್ಲ ಅಂತೆಲ್ಲ ಅದನ್ನ ಒಳ್ಳೆಯ ವಾತಾವರಣ ಸೃಷ್ಟಿ ಮಾಡಿ ಅಂತ ಸಿ.ಟಿ ರವಿ ಅವರಿಗೆ ಹೇಳಿದ್ದೇನೆ.ಯಾರನ್ನೇ ಸಸ್ಪೆಂಡ್ ಮಾಡಿದ್ರೆ ಪರಿಹಾರ ಅಲ್ಲ ಎಂದು ಸೋಮಶೇಖರ್ ಸ್ಪಷ್ಟೀಕರಣ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments