Webdunia - Bharat's app for daily news and videos

Install App

ಕಿಡಿಕೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಅಲೋಕ್ ಕುಮಾರ್

Webdunia
ಮಂಗಳವಾರ, 20 ಡಿಸೆಂಬರ್ 2022 (07:18 IST)
ಬೆಳಗಾವಿ : ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾಮೇಳಾವ್ಗೆ ಅನುಮತಿ ನೀಡಿಲ್ಲ.
 
ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಾಡದ್ರೋಹಿ ಎಂಇಎಸ್ ನಡೆಸುತ್ತಿದ್ದ ಮಹಾಮೇಳಾವ್ಗೆ ಮೊದಲ ಬಾರಿಗೆ ಬ್ರೇಕ್ ಹಾಕಿರುವ ವಿಚಾರಕ್ಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಮೇಳಾವ್ ನಡೆಸದಂತೆ ನಾವು ನಿನ್ನೆಯೇ ಎಂಇಎಸ್ ನಾಯಕರಿಗೆ ಸೂಚನೆ ನೀಡಿದ್ದೇವೆ.

ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತ ಮಹಾಮೇಳಾವ್ಗೆ ಅನುಮತಿ ನೀಡಿಲ್ಲ. ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಮಹಾಮೇಳಾವ್ ನಡೆಸಲು ನಾವು ಬಿಟ್ಟಿಲ್ಲ ಎಂದು ತಿಳಿಸಿದ್ದಾರೆ.

ಪ್ರತಿವರ್ಷವೂ ಅನುಮತಿ ಪಡೆಯದಿದ್ದರೂ ಮಹಾಮೇಳಾವ್ ಮಾಡ್ತಿದ್ರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಹಿಂದೆ ನಡೆದಿದ್ದೇನು? ಹಿಂದಿನ ಪೊಲೀಸರು ತೆಗೆದುಕೊಂಡ ನಿರ್ಧಾರ ಬಗ್ಗೆ ನಾನು ಮಾತನಾಡಲ್ಲ. ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments