Webdunia - Bharat's app for daily news and videos

Install App

ಹೆಚ್ಚಗ್ತಿರೋ ಅಪಘಾತಕ್ಕೆ ಅಲೋಕ್ ಕುಮಾರ್ ‌ಬೇಸರ

Webdunia
ಸೋಮವಾರ, 14 ಆಗಸ್ಟ್ 2023 (14:23 IST)
ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿರೋ ಆ್ಯಕ್ಸಿಡೆಂಟ್ ಕೇಸ್ ಗಳಲ್ಲಿ ಬೈಕ್ ಸವರಾರೇ  ಹೆಚ್ಚು ಪ್ರಾಣಕಳೆದುಕೊಂಡಿದ್ದಾರೆ.ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗ್ತಿರೋ ಆ್ಯಕ್ಸಿಡೆಂಟ್ ಕೇಸ್ ಗಳ ಬಗ್ಗೆ ಶಾಕಿಂಗ್ ವಿಚಾರ ಶೇರ್ ಮಾಡಿರೋ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ರಾಜ್ಯದಲ್ಲಿ 37 ಜನ ಆ್ಯಕ್ಸಿಡೆಂಟ್ ನಿಂದ ಸಾವು ಸಂಭವಿಸೋರೋ‌ ಮಾಹಿತಿ ನೀಡಿದ್ದಾರೆ.
 
ಕಳೆದ ಶನಿವಾರ ಒಂದೇ ದಿನ ಅಪಘಾತಗಳಿಂದ ರಾಜ್ಯದಲ್ಲಿ 37 ಜನ ಸಾವನ್ನಪ್ಪಿದ್ದು,ಚಿತ್ರದುರ್ಗದ ಕಾರು-ಲಾರಿ ಅಪಘಾತದಲ್ಲೇ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ‘ಕರಾಳ ಶನಿವಾರ‘ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.ಟ್ವೀಟ್ ಮಾಡಿ ಸಾರ್ವಜನಿಕರಿಗೆ ಮನವಿ ಮಾಡಿರೋ ರಾಜ್ಯ ರಸ್ತೆ ಮತ್ತು ಸುರಕ್ಷತ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅನುಭವ ಇಲ್ಲದವರು ನೈಟ್ ಟ್ರಾವೆಲ್ ಅವೈಡ್ ಮಾಡಿ,ಕುಡಿದು ವಾಹನ ಓಡಿಸಬೇಡಿ,ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ  ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡಿದ್ದಾರೆ.ರಸ್ತೆ ನಿಯಮಗಳನ್ನು ಪಾಲನೆ ಮಾಡಿ, ಆತುರದಿಂದ‌ ಡ್ರೈವಿಂಗ್ ಮಾಡಬಾರದು, ಎಂದು ಕೆಲವು ಸಲಹೆಗಳನ್ನ, ಹಾಗೂ ಮನವಿಯನ್ನ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments