Webdunia - Bharat's app for daily news and videos

Install App

ಬೆಂಗಳೂರು-ಪುಣೆ ನ್ಯಾಶನಲ್ ಹೈವೆ ರಸ್ತೆ ಪರಿಶೀಲನೆ ನಡೆಸ್ತಿರೋ ಅಲೋಕ್ ಕುಮಾರ್

Webdunia
ಬುಧವಾರ, 2 ಆಗಸ್ಟ್ 2023 (15:22 IST)
ಹೈವೇ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಬೆಂಗಳೂರು-ಪುಣೆ ನ್ಯಾಶನಲ್ ಹೈವೆ ರಸ್ತೆಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ರು.ಸಂಚಾರ ಮತ್ತು ಸುರಕ್ಷತಾ ಪ್ರಾಧಿಕಾರ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ರಾಜ್ಯದ ಹೈವೇ ರಸ್ತೆಗಳಲ್ಲಿ ಹೆಚ್ಚಾಗಿರೋ ಅಪಘಾತಗಳ ಸಂಖ್ಯೆ,ಮೈಸೂರು ದಶಪಥ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ಧಿಯಾಗಿತ್ತು.ಇತ್ತೀಚೆಗೆ ಮೈಸೂರು ದಶಪಪತ ರಸ್ತೆ ಪರಿಶೀಲನೆ ಮಾಡಿ ಕ್ರಮವನ್ನ ಅಲೋಕ್ ಕುಮಾರ್ ಕೈಗೊಂಡರು.ಈಗ ಬೇರೆ ಬೇರೆ ಹೈವೇ ರಸ್ತೆಗಳ ಪರಿಶೀಲನೆ ನಡೆಸಲಾಗ್ತಿದೆ.
 
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ  ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ದು,ಅಲೋಕ್ ಕುಮಾರ್ ಗೆ  ಐಜಿಪಿ ರವಿಕಾಂತೇಗೌಡ, ಎಸ್ ಪಿ ಮಲ್ಲಿಕಾರ್ಜುನ್ ಬಾಲ್ದಂಡಿ ಮಾಹಿತಿ ನೀಡಿದ್ದಾರೆ.ಫ್ಲೈ ಓವರ್ ಗಳ, ಹೈವೇ ಪರಿಶೀಲನೆ ನಡೆಸಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆಯುತ್ತದ್ದಾರೆ.
 
ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಅಪಘಾತ ಆಗ್ತಿವೆ.ಕಳೆದ ತಿಂಗಳಲ್ಲಿ 49 ಅಪಘಾತಗಳು ಸಂಭವಿಸಿವೆ.ರಾಜ್ಯದಲ್ಲಿ ಎರಡನೇ ಸ್ಥಾನ ಬಂದಿದೆ.ಹೀಗಾಗಿ ಇಷ್ಟು ಅಪಘಾತಕ್ಕೆ ಏನು ಕಾರಣ ಅಂತಾ ಪರಿಶೀಲನೆ ಮಾಡೋಕೆ ಬಂದೆ.ನೆಲಮಂಗಲ - ತುಮಕೂರು ಮಧ್ಯೆ ಸಾಕಷ್ಟು ಅಪಘಾತಗಳು ಆಗ್ತಿವೆ.ಹೈ ರೆಸ್ಯೂಲೇಷನ್ ಕ್ಯಾಮೆರಾಗಳು ಅಳವಡಿಸಲಾಗಿದೆ.ಅವು ಹೇಗೆ ಕಾರ್ಯ ನಿರ್ವಹಿಸಲಾಗುತ್ತೆ ಅಂತಾ ಪರಿಶೀಲನೆ ನಡೆಸ್ತೀನಿ.ಜೊತೆಗೆ ಒಂದಷ್ಟು ಸಮಸ್ಯೆಗಳಿವೆ.ಅದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದೀನಿ.ಅಲ್ಲಲ್ಲಿ ರ್ಯಾಂಪ್ ಗಳನ್ನ ಅಳವಡಿಸೋಕೆ ಸೂಚನೆ ನೀಡಿದ್ದೇನೆ.ಫ್ಲೈ ಓವರ್ ಅಕ್ಕ-ಪಕ್ಕ ಒಂದಷ್ಟು ಸಮಸ್ಯೆಗಳಿವೆ.ಅದರ ಬಗ್ಗೆ ಮಾಹಿತಿ ಪಡೆದಿದ್ದೇನೆ‌‌.ಟೋಲ್ ಗಳ ಬಳಿ ಏನು ಸಮಸ್ಯೆ ಆಗ್ತಿದೆ ಅದ್ರ ಬಗ್ಗೆ ಮಾಹಿತಿ ಪಡೀತೀನಿ ಅಂತಾ ಅಲೋಕ್ ಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments