Webdunia - Bharat's app for daily news and videos

Install App

ಬಿಡಿಎ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಸಭೆ

Webdunia
ಸೋಮವಾರ, 29 ಮೇ 2023 (21:50 IST)
ಪ್ರಗತಿ ಪರಿಶೀಲನಾ ಸಭೆಯನ್ನ ಡಿಕೆ ಶಿವಕುಮಾರ್ ನಡೆಸಿದ್ದಾರೆ.ಸಭೆಯಲ್ಲಿ ಬಿಡಿಎ ಕಮಿಷನರ್ ಕುಮಾರ್ ನಾಯಕ್, EM ಶಾಂತರಾಜಣ್ಣ, TPM ಧನಂಜಯ್ ರೆಡ್ಡಿ, ಡೆಪ್ಯುಟಿ ಸೆಕ್ರೆಟರಿ ಶಾಂತ್ ರಾಜ್, ಡೆಪ್ಯುಟಿ ಕಮಿಷನರ್ ಸೌಜನ್ಯ, ಆರ್ಥಿಕ ಸಲಹೆಗಾರ ಲೋಕೇಶ್, ಭೂಸ್ವಾಧೀನಾಧಿಕಾರಿಗಳು ಸೇರಿ ಎಲ್ಲಾ ವಿಭಾಗದ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳ ಹೆಸರು, ಡೆಸಿಗ್ನೇಶನ್, ಎಷ್ಟು ವರ್ಷ ದಿಂದ ಕೆಲಸ ಮಾಡ್ತಿರುವ ಬಗ್ಗೆ ಮಾಹಿತಿಯನ್ನ ಡಿಕೆಶಿವಕುಮಾರ್ ಪಡೆದಿದ್ದಾರೆ.ಡಿಕೆಶಿಗೆ ನಗರಾಭಿವೃದ್ಧಿ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಮಿಷನರ್ ಕುಮಾರ್ ನಾಯಕ್ ರಿಂದ ಮಾಹಿತಿ  ನೀಡಲಾಗಿದೆ. 
 
ಎಲ್ಲಾ ಲೇಔಟ್ ಗಳ ಪ್ರಗತಿಯನ್ನ ಭೂಸ್ವಾಧೀನಾಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.ಪವರ್ ಪ್ರೆಸೆಂಟೇಶನ್ ಮೂಲಕ ವಿವರಣೆಯನ್ನ  ಅಧಿಕಾರಿಗಳು ನೀಡ್ತಿದ್ದಾರೆ.ನೂತನವಾಗಿ ಅಭಿವೃದ್ಧಿಪಡಿಸಲಾಗ್ತಿರುವ ಶಿವರಾಮಕಾರಂತ ಲೇಔಟ್ ಬಗ್ಗೆ,ವಾರ್ಡ್, ಅಂತಿಮ ಅಧಿಸೂಚನೆ, ಪರಿಹಾರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments