Webdunia - Bharat's app for daily news and videos

Install App

ಬಿಡಿಎ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಸಭೆ

Webdunia
ಸೋಮವಾರ, 29 ಮೇ 2023 (21:50 IST)
ಪ್ರಗತಿ ಪರಿಶೀಲನಾ ಸಭೆಯನ್ನ ಡಿಕೆ ಶಿವಕುಮಾರ್ ನಡೆಸಿದ್ದಾರೆ.ಸಭೆಯಲ್ಲಿ ಬಿಡಿಎ ಕಮಿಷನರ್ ಕುಮಾರ್ ನಾಯಕ್, EM ಶಾಂತರಾಜಣ್ಣ, TPM ಧನಂಜಯ್ ರೆಡ್ಡಿ, ಡೆಪ್ಯುಟಿ ಸೆಕ್ರೆಟರಿ ಶಾಂತ್ ರಾಜ್, ಡೆಪ್ಯುಟಿ ಕಮಿಷನರ್ ಸೌಜನ್ಯ, ಆರ್ಥಿಕ ಸಲಹೆಗಾರ ಲೋಕೇಶ್, ಭೂಸ್ವಾಧೀನಾಧಿಕಾರಿಗಳು ಸೇರಿ ಎಲ್ಲಾ ವಿಭಾಗದ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳ ಹೆಸರು, ಡೆಸಿಗ್ನೇಶನ್, ಎಷ್ಟು ವರ್ಷ ದಿಂದ ಕೆಲಸ ಮಾಡ್ತಿರುವ ಬಗ್ಗೆ ಮಾಹಿತಿಯನ್ನ ಡಿಕೆಶಿವಕುಮಾರ್ ಪಡೆದಿದ್ದಾರೆ.ಡಿಕೆಶಿಗೆ ನಗರಾಭಿವೃದ್ಧಿ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಮಿಷನರ್ ಕುಮಾರ್ ನಾಯಕ್ ರಿಂದ ಮಾಹಿತಿ  ನೀಡಲಾಗಿದೆ. 
 
ಎಲ್ಲಾ ಲೇಔಟ್ ಗಳ ಪ್ರಗತಿಯನ್ನ ಭೂಸ್ವಾಧೀನಾಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.ಪವರ್ ಪ್ರೆಸೆಂಟೇಶನ್ ಮೂಲಕ ವಿವರಣೆಯನ್ನ  ಅಧಿಕಾರಿಗಳು ನೀಡ್ತಿದ್ದಾರೆ.ನೂತನವಾಗಿ ಅಭಿವೃದ್ಧಿಪಡಿಸಲಾಗ್ತಿರುವ ಶಿವರಾಮಕಾರಂತ ಲೇಔಟ್ ಬಗ್ಗೆ,ವಾರ್ಡ್, ಅಂತಿಮ ಅಧಿಸೂಚನೆ, ಪರಿಹಾರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments