Webdunia - Bharat's app for daily news and videos

Install App

ಮನೆ ಕುಸಿದ್ರೂ ಕ್ಯಾರೆ ಎನ್ನದ ಅಧಿಕಾರಿಗಳು

Webdunia
ಸೋಮವಾರ, 8 ಆಗಸ್ಟ್ 2022 (16:06 IST)
ಹುಬ್ಬಳ್ಳಿಯಲ್ಲೂ ನಿರಂತರವಾಗಿ ಮಳೆಯಾಗ್ತಿದೆ. ಹುಬ್ಬಳ್ಳಿಯಲ್ಲಿ ಸುರಿಯುತ್ತಿರೋ ಸತತ ಮಳೆಯಿಂದ ಮನೆ ಕುಸಿದು ಬಿದ್ದಿದೆ. ಕಲಘಟಗಿ ತಾಲೂಕಿನ ಕಾಡನ ಕೊಪ್ಪ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ರಾತ್ರಿ ವೇಳೆ ಮನೆಯವರು ಊಟಕ್ಕೆ ಕುಳಿತ ಸಮಯದಲ್ಲಿ ಮನೆ ಕುಸಿದು ಬಿದ್ದಿದೆ. ಅಶೋಕ್ ಸಿದ್ದಪ್ಪ ಮಿಶ್ರಿಕೋಟಿ ಎನ್ನುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯವರ ಸಮಯ ಪ್ರಜ್ಞೆಯಿಂದ ಸದ್ಯ ಮನೆಯಲ್ಲಿ ವಾಸವಿದ್ದ ಕುಟುಂಬ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ಅಲ್ಲದೆ ನಿನ್ನೆ ಒಂದೇ ದಿನ ತಾಲೂಕಿನಲ್ಲಿ 20 ಮನೆ ಕುಸಿತವಾಗಿದ್ರು ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿರೋದು ಗ್ರಾಮಸ್ಥರ ಅಳಲು ಕೇಳೋರಿಲ್ಲದಂತಾಗಿದೆ. ಇನ್ನಾದ್ರು ಅಧಿಕಾರಿಗಳು ಸೂರು ಕಳೆದು ಕೊಂಡವರ ನೆರವಿಗೆ ಧಾವಿಸಬೇಕು ಅಂತ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments