Webdunia - Bharat's app for daily news and videos

Install App

ದೇವರ ಅಭಿಷೇಕಕ್ಕೆ ನೀರು ತರಲು ಹೋದ ಬಾಲಕ ನೀರುಪಾಲು

Webdunia
ಶುಕ್ರವಾರ, 13 ಅಕ್ಟೋಬರ್ 2017 (21:01 IST)
ಕಲಬುರ್ಗಿ: ದೇವರಿಗೆ ನೀರು ತರಲು ನದಿಗೆ ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಅಫ್ಜಲ್ ಪುರ ತಾಲೂಕಿನ ತೆಲ್ಲೂರು ಗ್ರಾಮದ ಬಳಿ ಅಮರ್ಜಾ ನದಿಯಲ್ಲಿ ನಡೆದಿದೆ.

ತೆಲ್ಲೂರು ನಿವಾಸಿ ಶಾಂತಪ್ಪ ಧರಿಗೊಂಡ ಪುತ್ರ 9ನೇ ತರಗತಿ ಓದುತ್ತಿದ್ದ ಸಾಗರ(16) ಮೃತ ಬಾಲಕ. ಇಂದು ಗ್ರಾಮದ ದೇವತೆ ಜಾತ್ರೆಯಿದ್ದ ಹಿನ್ನೆಲೆ ಮೀಸಲು ನೀರು ತಂದು ದೇವರಿಗೆ ಅಭಿಷೇಕ ಮಾಡಲು ನದಿಗೆ ಹೋಗಿದ್ದ. ಅಮರ್ಜಾ ಡ್ಯಾಂನಿಂದ ಬಿಟ್ಟ ನೀರು ಒಮ್ಮಿಂದೊಮ್ಮಲೆ ಹರಿದು ಬಂದಿರೋದ್ರಿಂದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಮಳೆ ಹಿನ್ನೆಲೆ ಡ್ಯಾಂನಿಂದ ಹೆಚ್ವಿನ ನೀರು ನದಿಗೆ ಹರಿಯಬಿಡಲಾಗುತ್ತಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ನದಿಗೆ ಹೋಗಿದ್ರಿಂದ ಈ ಅವಘಡ ಸಂಭವಿಸಿದೆ. ಬಾಲಕನ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ದೇವಲಗಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಟ್ರೈನ್ ನ ಅಪ್ಪರ್ ಬರ್ತ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ರೊಮ್ಯಾನ್ಸ್: ಶಾಕ್ ಆದ ಪ್ರಯಾಣಿಕರು

Shocking video: ಚಲಿಸುತ್ತಿರುವ ಕಾರಿನ ಮುಂದೆಯೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

India Pakistan: ಮೋದಿ ನಾನು ಹೇಳಿದ ಹಾಗೆ ಕೇಳಕ್ಕೆ ಏನು ಅವ್ರು ನನ್ನ ಸಂಬಂಧಿಕನಾ: ವೈರಲ್ ಆಯ್ತು ಪಾಕಿಸ್ತಾನ ಸಂಸದನ ವಿಡಿಯೋ

India Pakistan: ಭಾರತ ಮಾರುಕಟ್ಟೆಗೆ ಲಗ್ಗೆಯಿಡಲು ಕಳ್ಳದಾರಿ ಕಂಡುಕೊಂಡ ಪಾಕಿಸ್ತಾನ

Mangaluru Suhas Shetty murder: ಸುಹಾಸ್ ಶೆಟ್ಟಿ 50 ಲಕ್ಷ ರೂ ಫಂಡಿಂಗ್ ಬಂತು: ಮುಸ್ಲಿಂ ಮುಖಂಡರ ಮೇಲೆಯೇ ಡೌಟ್

ಮುಂದಿನ ಸುದ್ದಿ
Show comments