Webdunia - Bharat's app for daily news and videos

Install App

ದೇವರ ಅಭಿಷೇಕಕ್ಕೆ ನೀರು ತರಲು ಹೋದ ಬಾಲಕ ನೀರುಪಾಲು

Webdunia
ಶುಕ್ರವಾರ, 13 ಅಕ್ಟೋಬರ್ 2017 (21:01 IST)
ಕಲಬುರ್ಗಿ: ದೇವರಿಗೆ ನೀರು ತರಲು ನದಿಗೆ ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಅಫ್ಜಲ್ ಪುರ ತಾಲೂಕಿನ ತೆಲ್ಲೂರು ಗ್ರಾಮದ ಬಳಿ ಅಮರ್ಜಾ ನದಿಯಲ್ಲಿ ನಡೆದಿದೆ.

ತೆಲ್ಲೂರು ನಿವಾಸಿ ಶಾಂತಪ್ಪ ಧರಿಗೊಂಡ ಪುತ್ರ 9ನೇ ತರಗತಿ ಓದುತ್ತಿದ್ದ ಸಾಗರ(16) ಮೃತ ಬಾಲಕ. ಇಂದು ಗ್ರಾಮದ ದೇವತೆ ಜಾತ್ರೆಯಿದ್ದ ಹಿನ್ನೆಲೆ ಮೀಸಲು ನೀರು ತಂದು ದೇವರಿಗೆ ಅಭಿಷೇಕ ಮಾಡಲು ನದಿಗೆ ಹೋಗಿದ್ದ. ಅಮರ್ಜಾ ಡ್ಯಾಂನಿಂದ ಬಿಟ್ಟ ನೀರು ಒಮ್ಮಿಂದೊಮ್ಮಲೆ ಹರಿದು ಬಂದಿರೋದ್ರಿಂದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಮಳೆ ಹಿನ್ನೆಲೆ ಡ್ಯಾಂನಿಂದ ಹೆಚ್ವಿನ ನೀರು ನದಿಗೆ ಹರಿಯಬಿಡಲಾಗುತ್ತಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ನದಿಗೆ ಹೋಗಿದ್ರಿಂದ ಈ ಅವಘಡ ಸಂಭವಿಸಿದೆ. ಬಾಲಕನ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ದೇವಲಗಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments