Webdunia - Bharat's app for daily news and videos

Install App

ಅಮರನಾಥ ಯಾತ್ರಿಕರಿಗೆ ತೀವ್ರ ನಿರಾಸೆ: ದರ್ಶನ ಪಡೆಯದೇ ವಾಪಸ್ ಆಗುತ್ತಿರುವ ರಾಜ್ಯದ ಯಾತ್ರಿಕರು

Webdunia
ಶನಿವಾರ, 7 ಜುಲೈ 2018 (18:16 IST)
ಕಾಶ್ಮೀರ ಕಣಿವೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆ ಸ್ಥಗೀತಗೊಂಡ ಪರಿಣಾಮ ಯಾದಗಿರಿ ಜಿಲ್ಲೆಯ ಶಹಾಪುರದಿಂದ ತೆರಳಿದ 7 ಯಾತ್ರಿಕರು ಎರಡು ದಿನಗಳ ಕಾಲ ಸಂಕಷ್ಟ ಎದುರಿಸಿದ್ದು, ಕೊನೆಗು ದೇವರ ದರ್ಶನ ಪಡೆಯದೆ ವಾಪಸ್ ಬರುತ್ತಿದ್ದಾರೆ.

ಇದೆ 3 ರಂದು ಶಹಾಪುರದಿಂದ ತೆರಳಿದ ಶಿವಕುಮಾರ, ಶಿವರಾಜ, ಪ್ರಕಾಶ್, ರಾಘವೇಂದ್ರ, ಬಸವರಾಜ, ಮೌನೇಶ ಹಾಗೂ ರವಿಕುಮಾರ ಅವರು ದೇಹಲಿಗೆ ತೆರಳಿ ಅಲ್ಲಿಂದ ಖಾಸಗಿ ವಾಹನದಲ್ಲಿ ಕಾಶ್ಮೀರ ಕಣಿವೆಯ ಬಾಲ್ತಾಲ್ ಪ್ರದೇಶಕ್ಕೆ ತೆರಳಿದರು. ಮಳೆಯಿಂದ ಗುಡ್ಡ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ  ಬಾಲ್ತಾಲ್  ಪ್ರದೇಶದ ಅಮರನಾಥ ಯಾತ್ರೆಗೆ ತೆರಳುವ ಗೇಟ್ ಗೆ ಬೀಗ ಹಾಕಲಾಗಿದೆ.

7 ಜನ ಯಾತ್ರಿಕರು ಕ್ಯಾಂಪ್ ನಲ್ಲಿ ಉಳಿದಿಕೊಂಡಿದ್ದಾರೆ. ಶಿವನ ದರ್ಶನ ಪಡೆದುಕೊಳ್ಳಬೇಕೆಂದು ಭಕ್ತಿಯಿಂದ ತೆರಳಿದ ಯಾತ್ರಿಕರು ಮಳೆ ಚಳಿಗೆ ನಲುಗಿ ಹೋಗಿದ್ರು. ಅಮರನಾಥ ಯಾತ್ರೆ ಸ್ಥಗಿತಗೊಂಡ ಪರಿಣಾಮ ಶಿವನ‌ ದರ್ಶನ ಭಾಗ್ಯ ಪಡೆಯದೆ ವ್ಯಾಪಸ ಈಗ ಕಾಶ್ಮೀರಕ್ಕೆ ಬಂದಿದ್ದು, ವೈಷ್ಣವಿ ದರ್ಶನ ಪಡೆದ ನಂತರ ವಾಪಸ್   ಯಾದಗಿರಿ ಬರಲಾಗುತ್ತದೆ ಎಂದು ಯಾತ್ರಿಕರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments