ಜೂನ್ 30ರಿಂದ ಐತಿಹಾಸಿಕ ʼಅಮರನಾಥ ಯಾತ್ರೆʼ ಆರಂಭ

Webdunia
ಸೋಮವಾರ, 28 ಮಾರ್ಚ್ 2022 (19:36 IST)
ಜೂನ್ 30ರಿಂದ ಐತಿಹಾಸಿಕ ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.
ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.
ಅದ್ರಂತೆ, ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದ್ರೆ, ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ತಿಲಜಾಲ ಬೆಂಕಿ ಘಟನೆ: ಅಕ್ರಮ ಕಟ್ಟಡ ಕೆಡವಲು ಸಿಎಂ ಸುವೆಂದು ಆದೇಶ

ಮುಂದಿನ ಸುದ್ದಿ
Show comments