Webdunia - Bharat's app for daily news and videos

Install App

ಎತ್ತುಗಳ ಮಣ್ಣಿನ ಮೂರ್ತಿ ಪೂಜಿಸಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ

Webdunia
ಶುಕ್ರವಾರ, 9 ಜುಲೈ 2021 (13:45 IST)
ಉತ್ತರ ಕರ್ನಾಟಕ ಭಾಗದ ರೈತರ ಹಬ್ಬ ಮಣ್ಣೆತ್ತಿನ ಅಮವಾಸ್ಯೆಯಾಗಿದೆ. ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆಯಲ್ಲಿ ಗದಗನ ಮಾರುಕಟ್ಟೆಗಳಲ್ಲಿ ಎತ್ತುಗಳ ಮಣ್ಣಿನ ಮೂರ್ತಿಗಳನ್ನ ಖರೀದಿ ಭರ್ಜರಿಯಾಗಿದೆ ನಡೆಯುತ್ತಿದೆ. ಹೌದು ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟ ಅನುಭವಿಸಿದ್ರೂ ಸಂಪ್ರದಾಯ ಬಿಡದ ರೈತಾಪಿ ವರ್ಗ ಅಮವಾಸ್ಯೆಯ ಸಖತಾಗಿ ಆಚರಣೆ ಮಾಡುತ್ತಿದ್ದಾರೆ. ಎತ್ತುಗಳ ಮೂರ್ತಿಗಳನ್ನ ಮನೆಗೆ ತಂದು ಪೂಜಿಸೋ ಮೂಲಕ ವಿಶೇಷವಾಗಿ ಆಚರಣೆ ಮಾಡತ್ತಾರೆ. ಎತ್ತಿನ ಮೂರ್ತಿಗಳನ್ನು ತಂದು ಸಡಗರದಿಂದ ಪೂಜಿಸುವ ಮೂಲಕ ಮಣ್ಣೆತ್ತಿನ ಅಮವಾಸ್ಯೆ ಹಬ್ಬ ಆರಚಣೆ ಮಾಡತ್ತಾರೆ. ಇನ್ನು ಮಳೆಯಿಂದ ಬಿತ್ತನೆ ಮಾಡಿದ ಫಸಲು ಸಮೃದ್ಧಯಾಗಿ ಬರಲಿ ಎಂದು ರೈತರು ಪ್ರಾರ್ಥನೆ  ಮಾಡತ್ತಾರೆ. ತಮ್ಮ ರಾಸುಗಳಿಗೆ ಯಾವ ತೊಂದರೆಯೂ ಬಾರದಿರಲಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments