Webdunia - Bharat's app for daily news and videos

Install App

ಎತ್ತುಗಳ ಮಣ್ಣಿನ ಮೂರ್ತಿ ಪೂಜಿಸಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ

Webdunia
ಶುಕ್ರವಾರ, 9 ಜುಲೈ 2021 (13:45 IST)
ಉತ್ತರ ಕರ್ನಾಟಕ ಭಾಗದ ರೈತರ ಹಬ್ಬ ಮಣ್ಣೆತ್ತಿನ ಅಮವಾಸ್ಯೆಯಾಗಿದೆ. ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆಯಲ್ಲಿ ಗದಗನ ಮಾರುಕಟ್ಟೆಗಳಲ್ಲಿ ಎತ್ತುಗಳ ಮಣ್ಣಿನ ಮೂರ್ತಿಗಳನ್ನ ಖರೀದಿ ಭರ್ಜರಿಯಾಗಿದೆ ನಡೆಯುತ್ತಿದೆ. ಹೌದು ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟ ಅನುಭವಿಸಿದ್ರೂ ಸಂಪ್ರದಾಯ ಬಿಡದ ರೈತಾಪಿ ವರ್ಗ ಅಮವಾಸ್ಯೆಯ ಸಖತಾಗಿ ಆಚರಣೆ ಮಾಡುತ್ತಿದ್ದಾರೆ. ಎತ್ತುಗಳ ಮೂರ್ತಿಗಳನ್ನ ಮನೆಗೆ ತಂದು ಪೂಜಿಸೋ ಮೂಲಕ ವಿಶೇಷವಾಗಿ ಆಚರಣೆ ಮಾಡತ್ತಾರೆ. ಎತ್ತಿನ ಮೂರ್ತಿಗಳನ್ನು ತಂದು ಸಡಗರದಿಂದ ಪೂಜಿಸುವ ಮೂಲಕ ಮಣ್ಣೆತ್ತಿನ ಅಮವಾಸ್ಯೆ ಹಬ್ಬ ಆರಚಣೆ ಮಾಡತ್ತಾರೆ. ಇನ್ನು ಮಳೆಯಿಂದ ಬಿತ್ತನೆ ಮಾಡಿದ ಫಸಲು ಸಮೃದ್ಧಯಾಗಿ ಬರಲಿ ಎಂದು ರೈತರು ಪ್ರಾರ್ಥನೆ  ಮಾಡತ್ತಾರೆ. ತಮ್ಮ ರಾಸುಗಳಿಗೆ ಯಾವ ತೊಂದರೆಯೂ ಬಾರದಿರಲಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments