Webdunia - Bharat's app for daily news and videos

Install App

ಭರ್ಜರಿ ಗೆಲುವಿನ ಬೆನ್ನಲ್ಲೇ ಶಿವರಾಮೇಗೌಡರಿಂದ ಅಮಾವಾಸ್ಯೆ ಪೂಜೆ

Webdunia
ಬುಧವಾರ, 7 ನವೆಂಬರ್ 2018 (15:02 IST)
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯ ಕಾಲಭೈರವನಿಗೆ ಅಮಾವಾಸ್ಯೆ ಪೂಜೆಯನ್ನು ನೂತನ ಸಂಸದ ಶಿವರಾಮೇಗೌಡ ಸಲ್ಲಿಸಿದರು.

ಚುಂಚಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಅಮವಾಸ್ಯೆ ಪೂಜೆಯಲ್ಲಿ ಸಂಸದರು ಪಾಲ್ಗೊಂಡಿದ್ದರು.
ಅಮಾವಾಸ್ಯೆ ಯಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದ ನೂತನ ಸಂಸದ ಎಲ್. ಆರ್. ಶಿವರಾಮೇಗೌಡ,
ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಅತ್ಯಂತ ಬಹುಮತದೊಂದಿಗೆ ಜಯಗಳಿಸಿರುವ ಶಿವರಾಮೇಗೌಡ ಪೂಜೆಯಲ್ಲಿ ಪಾಲ್ಗೊಂಡರು.

ದಾಖಲೆ ಗೆಲುವಿನ ಹಿನ್ನಲೆಯಲ್ಲಿ ಕಾಲಭೈರವನಿಗೆ ವಿಷೇಶ ಪೂಜೆ ಸಲ್ಲಿಕೆ ಮಾಡಿದರು. ಕಾಲಭೈರವನಿಗೆ ಅಮವಾಸ್ಯೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರುತ್ತೆ ಅನ್ನೋ ನಂಬಿಕೆ ಜನರಲ್ಲಿದೆ. ಈ‌ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು, ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವಾರು ಪ್ರಮುಖರಿಂದ ಅಮಾವಾಸ್ಯೆ ಪೂಜೆ ಸಲ್ಲಿಕೆಯಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments