Webdunia - Bharat's app for daily news and videos

Install App

ಭರ್ಜರಿ ಗೆಲುವಿನ ಬೆನ್ನಲ್ಲೇ ಶಿವರಾಮೇಗೌಡರಿಂದ ಅಮಾವಾಸ್ಯೆ ಪೂಜೆ

Webdunia
ಬುಧವಾರ, 7 ನವೆಂಬರ್ 2018 (15:02 IST)
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯ ಕಾಲಭೈರವನಿಗೆ ಅಮಾವಾಸ್ಯೆ ಪೂಜೆಯನ್ನು ನೂತನ ಸಂಸದ ಶಿವರಾಮೇಗೌಡ ಸಲ್ಲಿಸಿದರು.

ಚುಂಚಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಅಮವಾಸ್ಯೆ ಪೂಜೆಯಲ್ಲಿ ಸಂಸದರು ಪಾಲ್ಗೊಂಡಿದ್ದರು.
ಅಮಾವಾಸ್ಯೆ ಯಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದ ನೂತನ ಸಂಸದ ಎಲ್. ಆರ್. ಶಿವರಾಮೇಗೌಡ,
ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಅತ್ಯಂತ ಬಹುಮತದೊಂದಿಗೆ ಜಯಗಳಿಸಿರುವ ಶಿವರಾಮೇಗೌಡ ಪೂಜೆಯಲ್ಲಿ ಪಾಲ್ಗೊಂಡರು.

ದಾಖಲೆ ಗೆಲುವಿನ ಹಿನ್ನಲೆಯಲ್ಲಿ ಕಾಲಭೈರವನಿಗೆ ವಿಷೇಶ ಪೂಜೆ ಸಲ್ಲಿಕೆ ಮಾಡಿದರು. ಕಾಲಭೈರವನಿಗೆ ಅಮವಾಸ್ಯೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರುತ್ತೆ ಅನ್ನೋ ನಂಬಿಕೆ ಜನರಲ್ಲಿದೆ. ಈ‌ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು, ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವಾರು ಪ್ರಮುಖರಿಂದ ಅಮಾವಾಸ್ಯೆ ಪೂಜೆ ಸಲ್ಲಿಕೆಯಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments