ಅಂಬಾನಿ, ಆದಾನಿ, ಅಮಿತ್ ಶಾಗೆ ಅಚ್ಚೇದಿನ್ ಬಂದಿದೆ: ಸಿಎಂ

Webdunia
ಗುರುವಾರ, 2 ನವೆಂಬರ್ 2017 (13:44 IST)
ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಜನಸಾಮಾನ್ಯರಿಗೆ ಅಚ್ಚೇದಿನ್ ಬಂದಿಲ್ಲ. ಆದರೆ, ಅಂಬಾನಿ, ಆದಾನಿ, ಅಮಿತ್ ಶಾಗೆ ಅಚ್ಚೇದಿನ್ ಬಂದಿದೆ ಎಂದು ಸಿಎಂಮ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಸರಿಯಾಗಿ ಜಿಎಸ್‌ಟಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಸಾಲದ ಬಗ್ಗೆ ಬಾಯ್ಬಿಡದ ಪ್ರಧಾನಿ ಮೋದಿ ಪ್ರಕಾಶ್ ಜಾವ್ಜೇಕರ್ ಅವರಿಂದ ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ರಾಜ್ಯಕ್ಕೆ ಯಾರೇ ಬಂದರೂ ಏನು ಮಾಡಲಾಗಲ್ಲ. ಇದು ಉತ್ತರಪ್ರದೇಶವಲ್ಲ. ಪ್ರಬುದ್ಧ ಮತದಾರರಿರುವ ರಾಜ್ಯ. ಇಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಟ ನಡೆಯೋಲ್ಲ ಎಂದು ಗುಡುಗಿದರು.
 
ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ
 
ರೆಡ್ಡಿ ಸಹೋದರರನ್ನು ಫ್ರೀಯಾಗಿ ಲೂಟಿ ಹೊಡೆಯಲು ಬಿಟ್ಟಿದ್ದಾರೆ. ಕಬ್ಬಿಣ ಅದಿರು ಲೂಟಿಯಲ್ಲಿ ಬಿಎಸ್‌ವೈ ಕುಮ್ಮಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments