Webdunia - Bharat's app for daily news and videos

Install App

ಬಿಸಿಲೂರಿಗೆ ಅಂಬಿ ನಂಟು: ಅಕ್ಷರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಕಣ್ವರಲಾಲ್

Webdunia
ಭಾನುವಾರ, 25 ನವೆಂಬರ್ 2018 (18:20 IST)
ಕಲಿಯುಗದ ಕರ್ಣ ಅಂಬರೀಶ್ ಅವರು ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ನಡೆದ ಅಕ್ಷರ ಜಾತ್ರೆಯಲ್ಲಿ ಭಾಗವಹಿಸಿರುವುದು ಈಗ ನೆನಪು ಮಾತ್ರ.

ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನಕ್ಕೆ ಪತ್ನಿ ಸುಮಲತಾ ಜತೆ ಅಂಬಿ ಬಂದಿದ್ದರು. ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ದೇವದುರ್ಗ ಹೊರವಲಯದ ಸಿರವಾರ ಕ್ರಾಸ್​​ನಿಂದ ಸಮ್ಮೇಳನ ವೇದಿಕೆಯವರೆಗೂ ಬೈಕ್ ರ್ಯಾಲಿ ನಡೆಸಿ ಮೆರವಣಿಗೆಯನ್ನ ಅದ್ಧೂರಿಯಾಗಿ ನಡೆಸಿ ಸ್ವಾಗತ ಕೋರಲಾಗಿತ್ತು. ಈ ಸಂದರ್ಭದಲ್ಲಿ ಅವರಿಗೆ ಬೆಳ್ಳಿಯ ಭಾವಚಿತ್ರ, ಬೆಳ್ಳಿ ಕಿರೀಟ ಹಾಗೂ ಬೆಳ್ಳಿ ಕತ್ತಿಯನ್ನ ನೀಡಿ ಅದ್ಧೂರಿಯಾಗಿ ಸನ್ಮಾನಿಸಲಾಯಿತು. 

ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅಂಬಿ, ನನಗೆ ಯೋಗ್ಯತೆ ಇದೆಯೋ ಇಲ್ಲವೋ ಆದ್ರೆ, ನನ್ನ ಮೇಲಿನ ಅಭಿಮಾನಕ್ಕೆ ಕನ್ನಡ ಜಾತ್ರೆಗೆ ಆಹ್ವಾನಿಸಿ ಇಷ್ಟು ಅದ್ಧೂರಿಯಾಗಿ ಸ್ವಾಗತ ಕೋರಿ ದೊಡ್ಡ ಸನ್ಮಾನ ಮಾಡಿರುವುದನ್ನ ಮರೆಯುವುದಿಲ್ಲ. ಅಲ್ಲದೇ ನನ್ನಿಂದ ಏನಾದರೂ ತಪ್ಪು ಆಗಿದ್ದರೆ ನನ್ನ ಕ್ಷಮಿಸುವಂತೆ ವೇದಿಕೆಯ ಮೇಲಿದ್ದ ಹಿರಿಯ ಸಾಹಿತಿಗಳಿಗೆ ಕೋರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments