Webdunia - Bharat's app for daily news and videos

Install App

ನಾಳೆ ಕುಟುಂಬಸ್ಥರಿಂದ ಅಂಬರೀಶ್ ಚಿತಾಭಸ್ಮ ವಿಸರ್ಜನೆ

Webdunia
ಮಂಗಳವಾರ, 27 ನವೆಂಬರ್ 2018 (10:51 IST)
ಬೆಂಗಳೂರು: ಶನಿವಾರ ನಿಧನರಾದ ಹಿರಿಯ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ಮತ್ತು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಾಳೆ ನಡೆಯಲಿದೆ.

ಇಂದು ಅಂಬರೀಶ್ ಕುಟುಂಬಸ್ಥರು ಬೆಳಿಗ್ಗೆ ಸಮಾಧಿ ಬಳಿ ತೆರಳಿ ಹಾಲು ತುಪ್ಪ ಬಿಡುವ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಬೆಳಿಗ್ಗೆಯಿಂದಲೇ ಕಂಠೀರವ ಸ್ಟುಡಿಯೋದ ಸಮಾಧಿ ಬಳಿ ಗೇಟ್ ಬಂದ್ ಮಾಡಿ ಭದ್ರತೆ ಮಾಡಲಾಗಿತ್ತು.

ಆದರೆ ಇದೀಗ ಈ ಕಾರ್ಯಕ್ರಮ ನಾಳೆಗೆ ಮುಂದೂಡಲಾಗಿದ್ದು, ಬಳಿಕ ಕುಟುಂಬಸ್ಥರು ಚಿತಾಭಸ್ಮ ಸಂಗ್ರಹಿಸಿ ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ಮಾಡಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments