Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿಗೆ?

Webdunia
ಗುರುವಾರ, 9 ಫೆಬ್ರವರಿ 2017 (10:32 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರುವ ಹಿರಿಯ ನಾಯಕ ಎಸ್ ಎಂ ಕೃಷ್ಣ ಬೆನ್ನ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಕೂಡಾ ನಡೆಯುವ ಸೂಚನೆ ಸಿಕ್ಕಿದೆ.

 
ಬಿಜೆಪಿ ಸೇರ್ಪಡೆಗೆ ಮಾಜಿ ಸಚಿವ ಆರ್.ಅಶೋಕ್ ಅಂಬರೀಶ್ ಗೆ ಆಹ್ವಾನವಿತ್ತಿದ್ದಾರೆ. ಇದಕ್ಕೆ ಅಂಬರೀಶ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಅಂಬರೀಶ್ ಕೂಡಾ ಕೃಷ್ಣರಂತೆ ತಮ್ಮನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎಂದು ಈ ಹಿಂದೆ ಆರೋಪಿಸಿದ್ದರು.

ಒಂದು ವೇಳೆ ಈ ಇಬ್ಬರೂ ನಾಯಕರು ಏಕಕಾಲಕ್ಕೆ ಕಾಂಗ್ರೆಸ್ ತೊರೆದರೆ ಮಂಡ್ಯ ಕಾಂಗ್ರೆಸ್ ಗೆ ಭಾರೀ ನಷ್ಟವಾಗಲಿದೆ. ಆದರೆ ಅಂಬರೀಶ್ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಇನ್ನೂ ಹಸಿರು ನಿಶಾನೆ ತೋರಿಲ್ಲ. ಆದರೆ ಕೃಷ್ಣರನ್ನು ಬಿಜೆಪಿಗೆ ಸೇರಿಸುವ ಕುರಿತು ಬಿಜೆಪಿ ಹೈಕಮಾಂಡ್ ಒಲವು ತೋರಿದ್ದು, ರಾಜ್ಯಾಧ್ಯಕ್ಷ ಯಡಿಯೂರಪ್ಪ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.  ದೇಶದಲ್ಲಿ ನಡೆಯುತ್ತಿರುವ ಪಂಚ ರಾಜ್ಯಗಳ ಚುನಾವಣೆ ನಂತರ ಇವರಿಬ್ಬರು ನಾಯಕರುಗಳ ರಾಜಕೀಯ ನಿಲುವಿನ ಸ್ಪಷ್ಟ ಚಿತ್ರಣ ದೊರಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments