Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿಗೆ?

Webdunia
ಗುರುವಾರ, 9 ಫೆಬ್ರವರಿ 2017 (10:32 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರುವ ಹಿರಿಯ ನಾಯಕ ಎಸ್ ಎಂ ಕೃಷ್ಣ ಬೆನ್ನ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಕೂಡಾ ನಡೆಯುವ ಸೂಚನೆ ಸಿಕ್ಕಿದೆ.

 
ಬಿಜೆಪಿ ಸೇರ್ಪಡೆಗೆ ಮಾಜಿ ಸಚಿವ ಆರ್.ಅಶೋಕ್ ಅಂಬರೀಶ್ ಗೆ ಆಹ್ವಾನವಿತ್ತಿದ್ದಾರೆ. ಇದಕ್ಕೆ ಅಂಬರೀಶ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಅಂಬರೀಶ್ ಕೂಡಾ ಕೃಷ್ಣರಂತೆ ತಮ್ಮನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎಂದು ಈ ಹಿಂದೆ ಆರೋಪಿಸಿದ್ದರು.

ಒಂದು ವೇಳೆ ಈ ಇಬ್ಬರೂ ನಾಯಕರು ಏಕಕಾಲಕ್ಕೆ ಕಾಂಗ್ರೆಸ್ ತೊರೆದರೆ ಮಂಡ್ಯ ಕಾಂಗ್ರೆಸ್ ಗೆ ಭಾರೀ ನಷ್ಟವಾಗಲಿದೆ. ಆದರೆ ಅಂಬರೀಶ್ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಇನ್ನೂ ಹಸಿರು ನಿಶಾನೆ ತೋರಿಲ್ಲ. ಆದರೆ ಕೃಷ್ಣರನ್ನು ಬಿಜೆಪಿಗೆ ಸೇರಿಸುವ ಕುರಿತು ಬಿಜೆಪಿ ಹೈಕಮಾಂಡ್ ಒಲವು ತೋರಿದ್ದು, ರಾಜ್ಯಾಧ್ಯಕ್ಷ ಯಡಿಯೂರಪ್ಪ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.  ದೇಶದಲ್ಲಿ ನಡೆಯುತ್ತಿರುವ ಪಂಚ ರಾಜ್ಯಗಳ ಚುನಾವಣೆ ನಂತರ ಇವರಿಬ್ಬರು ನಾಯಕರುಗಳ ರಾಜಕೀಯ ನಿಲುವಿನ ಸ್ಪಷ್ಟ ಚಿತ್ರಣ ದೊರಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments