Webdunia - Bharat's app for daily news and videos

Install App

ಎಚ್ ಡಿಕೆ-ಸುಮಲತಾ ಸಮರ: ಇಂದು ಅಂಬಿ ಅಭಿಮಾನಿಗಳ ಸಭೆ

Webdunia
ಶುಕ್ರವಾರ, 9 ಜುಲೈ 2021 (09:40 IST)
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಇಂದು ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳು ಸಭೆ ಸೇರಲಿದ್ದಾರೆ.


ನಿನ್ನೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ರೆಬಲ್ ಸ್ಟಾರ್ ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಇದು ಸುಮಲತಾ ಸೇರಿದಂತೆ ಅಂಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಅಂಬಿ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ಈ ಕುರಿತಂತೆ ಸಭೆ ನಡೆಸುತ್ತಿದ್ದಾರೆ. ಅಂಬಿ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಹೋರಾಟ ನಡೆಸಲು ಅಂಬಿ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments