ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

Webdunia
ಗುರುವಾರ, 14 ಏಪ್ರಿಲ್ 2022 (20:24 IST)
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರಿಂದ  ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯ್ತು. ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಆಯೋಜನೆಯಾಗಿರುವ ವೇದಿಕೆ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದ್ರು. ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್, Video

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ ವಿಡಿಯೋ ವೈರಲ್, ಮಹತ್ವದ ಬೆಳವಣಿಗೆ

ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ

ಮುಂದಿನ ಸುದ್ದಿ
Show comments