Webdunia - Bharat's app for daily news and videos

Install App

ನಾಯಕನ ಆರಾಧನೆ ಬಗ್ಗೆ ಅಂಬೇಡ್ಕರ್‌ ಎಚ್ಚರಿಸಿದ್ರು

Webdunia
ಶುಕ್ರವಾರ, 14 ಏಪ್ರಿಲ್ 2023 (16:30 IST)
ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್‌ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದರು. ‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ ಎಂದು ಅಂಬೇಡ್ಕರ್‌ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments