ಅಂಬರ್‌ಗ್ರಿಸ್ ವಂಚನೆ, ಮೂವರ ಬಂಧನ

Webdunia
ಭಾನುವಾರ, 16 ಜುಲೈ 2023 (17:20 IST)
ಉಡುಪಿಯ ಬೈಂದೂರಿನಲ್ಲಿ ಅಂಬರ್‌ಗ್ರಿಸ್ ಎಂದು ಹೇಳಿ ಮಾರಾಟಕ್ಕೆ ‌ಯತ್ನ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ, ಪೃಥ್ವಿ ಡಾಮ್ನಿಕ್ ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ಬಂಧಿತ ಆರೋಪಿಗಳಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ಅಂಬರ್‌ಗ್ರಿಸ್​​​ನಂತಿರುವ​​​ ವಸ್ತುವನ್ನು‌ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಬರ್ ಗ್ರೀಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರಿಯವಾಗಿದ್ದು, ಯಾರು ಯಾಮಾರದಂತೆ ಪೊಲೀಸರು ಮನವಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿವೇಶನ ಅತಿಕ್ರಮ ತೆರವುಗೊಳಿಸಲು ಹೋದಾಗ ಪೆಪ್ಪರ್ ಸ್ಪ್ರೇ ಹಾಕಿ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ನನ್ನ ಧರ್ಮದ ಬಗ್ಗೆ ಕೇಳಲು ಮೋದಿ ಯಾರು: ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹಳೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments