Webdunia - Bharat's app for daily news and videos

Install App

ಅಂಬರೀಶ್ ಗೆ ಕುಂಚ ಕಣ್ಣೀರು ನಮನ

Webdunia
ಮಂಗಳವಾರ, 4 ಡಿಸೆಂಬರ್ 2018 (19:10 IST)
ಹಿರಿಯ ಚಿತ್ರನಟ, ಮಾಜಿ ಸಚಿವ ದಿ.ಅಂಬರೀಶ್ ಗೆ ಅವರ ಅಭಿಮಾನಿಗಳು ವಿನೂತನ ನಮನ ಸಲ್ಲಿಸಿದ್ದಾರೆ.

ಅಂಬಿಗೆ ಕುಂಚ ಕಲಾವಿದರಿಂದ ನಮನ ಸಲ್ಲಿಕೆಯಾಗಿದೆ. ಗೋಡೆ ಮೇಲೆ ಅಂಬಿ ಚಿತ್ರ ಬಿಡಿಸಿದ ಕಲಾವಿದರು ಗಮನ ಸೆಳೆದರು.
ಮಂಡ್ಯದ ಸಂಜಯ ವೃತ್ತದಲ್ಲಿ ಮೂಡಿಬಂದ ಅಂಬಿ ಚಿತ್ರ ನೋಡುಗರ ಗಮನ ಸೆಳೆದವು.  ಕಲಾವಿದರ ಕುಂಚದಲ್ಲಿ ಮೂಡಿದ ಅಂಬಿ ಚಿತ್ರ, ಅಂಬಿ ಸ್ಮರಣೆ ಮಾಡಿಸಿತು.

ರಾಜೇಶ್, ಲೋಕೇಶ್, ವಿಜಯ್ ಕುಂಚದಲ್ಲಿ ಮೂಡಿ ಬಂದ ಅಂಬಿ ಚಿತ್ರಗಳು. ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಚಿತ್ರ ಜಾಗೃತಿಯನ್ನೂ ಮೂಡಿಸಲಾಯಿತು.

ಜಾಗೃತಿ ಕಲಾವಿದ ತೂಬಿನಕೆರೆ ಗೋವಿಂದರಿಂದಲೂ ಜಾಗೃತಿ ಚಿತ್ರ ರಚನೆಯಾಯಿತು. ಕುಂಚ ಕಣ್ಣೀರು ಹೆಸರಲ್ಲಿ ಮೂಡಿ ಬಂದ ಅಂಬಿ ಡೈಲಾಗ್ಸ್ ಅಂಬಿ ಅಭಿಮಾನಿಗಳ ಮನಸ್ಸಿಗೆ ತಟ್ಟಿದವು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments