Webdunia - Bharat's app for daily news and videos

Install App

ಅಂಬರೀಶ್ ಗೆ ಕುಂಚ ಕಣ್ಣೀರು ನಮನ

Webdunia
ಮಂಗಳವಾರ, 4 ಡಿಸೆಂಬರ್ 2018 (19:10 IST)
ಹಿರಿಯ ಚಿತ್ರನಟ, ಮಾಜಿ ಸಚಿವ ದಿ.ಅಂಬರೀಶ್ ಗೆ ಅವರ ಅಭಿಮಾನಿಗಳು ವಿನೂತನ ನಮನ ಸಲ್ಲಿಸಿದ್ದಾರೆ.

ಅಂಬಿಗೆ ಕುಂಚ ಕಲಾವಿದರಿಂದ ನಮನ ಸಲ್ಲಿಕೆಯಾಗಿದೆ. ಗೋಡೆ ಮೇಲೆ ಅಂಬಿ ಚಿತ್ರ ಬಿಡಿಸಿದ ಕಲಾವಿದರು ಗಮನ ಸೆಳೆದರು.
ಮಂಡ್ಯದ ಸಂಜಯ ವೃತ್ತದಲ್ಲಿ ಮೂಡಿಬಂದ ಅಂಬಿ ಚಿತ್ರ ನೋಡುಗರ ಗಮನ ಸೆಳೆದವು.  ಕಲಾವಿದರ ಕುಂಚದಲ್ಲಿ ಮೂಡಿದ ಅಂಬಿ ಚಿತ್ರ, ಅಂಬಿ ಸ್ಮರಣೆ ಮಾಡಿಸಿತು.

ರಾಜೇಶ್, ಲೋಕೇಶ್, ವಿಜಯ್ ಕುಂಚದಲ್ಲಿ ಮೂಡಿ ಬಂದ ಅಂಬಿ ಚಿತ್ರಗಳು. ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಚಿತ್ರ ಜಾಗೃತಿಯನ್ನೂ ಮೂಡಿಸಲಾಯಿತು.

ಜಾಗೃತಿ ಕಲಾವಿದ ತೂಬಿನಕೆರೆ ಗೋವಿಂದರಿಂದಲೂ ಜಾಗೃತಿ ಚಿತ್ರ ರಚನೆಯಾಯಿತು. ಕುಂಚ ಕಣ್ಣೀರು ಹೆಸರಲ್ಲಿ ಮೂಡಿ ಬಂದ ಅಂಬಿ ಡೈಲಾಗ್ಸ್ ಅಂಬಿ ಅಭಿಮಾನಿಗಳ ಮನಸ್ಸಿಗೆ ತಟ್ಟಿದವು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

ಮುಂದಿನ ಸುದ್ದಿ
Show comments