Webdunia - Bharat's app for daily news and videos

Install App

ಅಂಬರೀಶ್‌‌ಗೆ ಒಳ್ಳೆಯ ರಾಜಕಾರಣಿಯಾಗುವ ಗುಣವಿದೆ: ಕಾಗೋಡು

Webdunia
ಮಂಗಳವಾರ, 7 ಮಾರ್ಚ್ 2017 (18:25 IST)
ಅಂಬರೀಶ್ ಒಬ್ಬ ಗಂಭೀರತೆ ಇಲ್ಲದ ರಾಜಕಾರಣಿ, ಅಂಬರೀಶ್‌ಗೆ ನಾನು ಹಿಂದೆಯೇ ಹೇಳಿದ್ದೆ. ರಾಜಕಾರಣವನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದೆ. ಅಂಬರೀಶ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ ಒಳ್ಳೆಯ ರಾಜಕಾರಣಿಯಾಗುತ್ತಿದ್ದ ಎಂದು ಹೇಳಿದ್ದಾರೆ. 
 
ಡಾ. ರಾಜಕುಮಾರ್ ಬಿಟ್ರೆ ಜನಬೆಂಬಲವಿರುವ ವ್ಯಕ್ತಿ ಅಂಬರೀಶ್, ಅಂಬರೀಷ್ ಒಳ್ಳೆಯ ರಾಜಕಾರಣಿಯಾಗಬಲ್ಲ, ಕಾಂಗ್ರೆಸ್ ಪಕ್ಷದಲ್ಲಿರು, ನಿನಗೂ ಒಳ್ಳೆಯ ಅವಕಾಶಗಳು ಬರುತ್ತವೆ ಎಂದು ಮಾತ್ರ ಹೇಳಲು ಬಯಸುತ್ತೇನೆ ಎಂದರು.
 
ಅಂಬರೀಶ್ ಕಾಂಗ್ರೆಸ್ ಪಕ್ಷ ಬಿಟ್ಟು ಹೋದರೆ ಏನು ಆಗಲ್ಲ. ಆದರೆ, ಒಬ್ಬ ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡಂತಾಗುತ್ತದೆ ಎಂದು ತಿಳಿಸಿದ್ದಾರೆ.
 
ಅಂಬರೀಶ್ ರಾಜಕೀಯವನ್ನು ಗಂಭೀರವಾಗಿ ಸ್ವೀಕರಿಸಿ ಬೆಳಿಗ್ಗೆ 8 ಗಂಟೆಗೆ ತಿಂಡಿ ತಿಂದು ಕ್ಷೇತ್ರಕ್ಕೆ ಹೋದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಹೇಗೆ ಅಧಿಕಾರ ದೊರೆಯುವುದಿಲ್ಲವೆಂದು ನಾನು ನೋಡುತ್ತೇನೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments