Webdunia - Bharat's app for daily news and videos

Install App

ಮಂಡ್ಯ ಜನತೆಯ ಒತ್ತಾಯದ ಮೇರೆಗೆ ಅಂಬಿ ಪಾರ್ಥೀವ ಶರೀರ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ರವಾನೆ

Webdunia
ಭಾನುವಾರ, 25 ನವೆಂಬರ್ 2018 (11:43 IST)
ಬೆಂಗಳೂರು : ನಟ ಅಂಬರೀಶ್ ಅವರ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ತರಬೇಕೆಂದು ಜನರು ಒತ್ತಾಯ ಮಾಡುತ್ತಿರುವ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ಮೂಲಕ ಪಾರ್ಥಿವ ಶರೀರವನ್ನುಮಂಡ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ಅಂಬರೀಶ್ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ, ಸಂಜೆ 4 ರಿಂದ ಬೆಳಿಗ್ಗೆ 6ರವರೆಗೆ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.


ಸೇನಾ ಹೆಲಿಕಾಪ್ಟರ್ ನೀಡುವಂತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ  ಸೇನಾ ಹೆಲಿಕಾಪ್ಟರ್ ಮೂಲಕ ಅಂಬರೀಶ್ ಅವರ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ರವಾನಿಸಲು ಸಿದ್ಧತೆ ಮಾಡಲಾಗಿದೆ. ಮಂಡ್ಯದ ವಿಶ್ವೇಶ್ವರ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments