Webdunia - Bharat's app for daily news and videos

Install App

ಸಕ್ಕರೆ ನಾಡಿನಲ್ಲಿ ಇಂದು ಅಂಬಿ ನುಡಿ ನಮನ

Webdunia
ಶನಿವಾರ, 12 ಜನವರಿ 2019 (14:59 IST)
ದಿವಂಗತ ಅಂಬರೀಷ್ ಹುಟ್ಟೂರು ಮಂಡ್ಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.

ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಸಂಜೆ 4 ಗಂಟೆಗೆ ಆದಿಚುಂನಗಿರಿ ಮಠಾಧೀಶ ನಿರ್ಮಲಾನಂದನಾಥಶ್ರೀ ಸಾನಿಧ್ಯದಲ್ಲಿ ನಡೆಯಲಿರೋ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್ ಸೇರಿದಂತೆ ಹಲವು ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ.

ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸಲಿರೋ ಸಾವಿರಾರು ಅಂಬಿ ಅಭಿಮಾನಿಗಳು
ಅಂಬಿ ಸ್ಮರಣೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.

ಆತ್ಮಹತ್ಯೆಗೆ ಶರಣಾದ ಅಂಬಿ ಅಭಿಮಾನಿಗಳ ಕುಟುಂಬಕ್ಕೆ ಕಾರ್ಯಕ್ರಮದಲ್ಲಿ ಸಾಂತ್ವನ ಹೇಳಲಾಗುತ್ತಿದೆ.
ಅಂಬಿ ಸಾವಿನಿಂದ ಮನನೊಂದು ಇಬ್ಬರು ಅಂಬಿ ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗಿದ್ದರು.
ಇದೇ ವೇಳೆ ಕನಗನಮರಡಿ ಬಸ್ ದುರಂತದಲ್ಲಿ ಜಲಸಮಾಧಿಯಾದ 30 ಮಂದಿ ಮೃತ ಕುಟುಂಬಕ್ಕೂ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments