Webdunia - Bharat's app for daily news and videos

Install App

ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಕಣಕ್ಕೆ?

Webdunia
ಸೋಮವಾರ, 30 ಅಕ್ಟೋಬರ್ 2017 (11:19 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೋ, ಸಿನಿಮಾ ರಂಗಕ್ಕೆ ಬರುತ್ತಾರೋ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

 
ಮುಂಬರುವ ಚುನಾವಣೆಯಲ್ಲಿ ಅಭಿಷೇಕ್ ಮಂಡ್ಯ ಕ್ಷೇತ್ರದಿಂದ ರಾಜಕೀಯಕ್ಕೆ ಬರುತ್ತಾರೆಂಬ ಸುದ್ದಿ ಕೆಲವು ಖಾಸಗಿ ವಾಹಿನಿಗಳಲ್ಲಿ ವರದಿಯಾಗುತ್ತಿದೆ. ಅಂಬರೀಷ್ ಪುತ್ರ ರಾಜಕೀಯಕ್ಕೆ ಬರುವುದು ಪಕ್ಕಾ ಆಗಿದೆ ಎನ್ನಲಾಗಿದೆ.

ಈಗಾಗಲೇ ಈ ಬಗ್ಗೆ ರಾಜ್ಯ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್ ಕೂಡಾ ಅಭಿಷೇಕ್ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಪುತ್ರನ ಪರ ಅಂಬರೀಷ್ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಂಬರೀಷ್ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments