Webdunia - Bharat's app for daily news and videos

Install App

ಯಾರೋ ಏನೋ ಹೇಳಿದ್ರು ಅಂತ ಸುದ್ದಿ ಹಾಕ್ಬಿಡ್ತೀರಾ? ಅಂಬರೀಷ್ ಗರಂ

Webdunia
ಬುಧವಾರ, 11 ಏಪ್ರಿಲ್ 2018 (08:59 IST)
ಬೆಂಗಳೂರು: ಟಿಕೆಟ್ ವಿಚಾರದಲ್ಲಿ ಹೈಕಮಾಂಡ್ ಮೇಲೆ ರೆಬಲ್ ಸ್ಟಾರ್ ಅಂಬರೀಷ್ ಒತ್ತಡ ಹಾಕುತ್ತಿದ್ದಾರೆ ಎಂಬ ಕೆಲವು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಅಂಬಿ ಗರಂ ಆಗಿದ್ದಾರೆ.

ಮಂಡ್ಯ ಕಾಂಗ್ರೆಸ್ ನ ಸ್ಥಳೀಯ ನಾಯಕರೊಬ್ಬರು ಅಂಬರೀಷ್ ವಿರುದ್ಧ ಇಂತಹದ್ದೊಂದು ಅಪವಾದ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅಂಬರೀಷ್ ಗರಂ ಆಗಿ ಮಾತನಾಡಿದ್ದಾರೆ.

‘ಮೊದಲು ಟಿಕೆಟ್ ಘೋಷಣೆ ಮಾಡಲಿ. ಈಗಲೇ ಯಾರೋ ಏನೋ ಹೇಳಿದರು ಅಂತ ಸುದ್ದಿ ಹಾಕ್ತೀರಾ? ಎಲ್ಲಾ ಟಿಕೆಟ್ ನಾನೊಬ್ಬನೇ ಕೇಳಕ್ಕೆ ಆಗುತ್ತಾ? ಸಿಎಂ, ಅಧ್ಯಕ್ಷರು, ವೇಣುಗೋಪಾಲ್ ಮಾತಾಡ್ತಾರೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ಫೈನಲ್ ಆಗುತ್ತೆ. ಮೊದಲು ಟಿಕೆಟ್ ಬರಲಿ ಆಮೇಲೆ ಮಾತಾಡ್ತೀನಿ. ಈಗ ಚುನಾವಣೆ ಮೊದಲಿನಷ್ಟು ಸರಳ ಅಲ್ಲ’ ಎಂದು ಅಂಬರೀಷ್ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮುಂದಿನ ಸುದ್ದಿ
Show comments