Webdunia - Bharat's app for daily news and videos

Install App

ಅಂಬರೀಷ್ ಸ್ಪರ್ಧೆ ಗೊಂದಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ

Webdunia
ಮಂಗಳವಾರ, 24 ಏಪ್ರಿಲ್ 2018 (10:25 IST)
ಬೆಂಗಳೂರು: ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ವಿಚಾರ ಕೆಲವೇ ಕ್ಷಣಗಳಲ್ಲಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.

‘ಅಂಬರೀಷ್ ನಮ್ಮ ಮಂಡ್ಯ ಜಿಲ್ಲಾ ನಾಯಕರು. ಅವರ ಜತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಪರಮೇಶ್ವರ್ ಹೇಳಿಕೊಂಡಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಬಿ ಫಾರಂ ಕೊಟ್ಟರೂ ಅಂಬರೀಷ್ ಸ್ಪರ್ಧೆಗೆ ಮೀನ ಮೇಷ ಎಣಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ನಾಯಕರು ಅವರ ಮನ ಒಲಿಸುವ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೇಳಿಕೆ ನೀಡಿದ್ದು, ಅವರ ಸ್ಪರ್ಧೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments