Webdunia - Bharat's app for daily news and videos

Install App

ಅಂಬರೀಶ್ ಅಂತ್ಯಕ್ರಿಯೆ ಮತ್ತಷ್ಟು ವಿಳಂಬ: ಕಾರಣವೇನು ಗೊತ್ತಾ?

Webdunia
ಸೋಮವಾರ, 26 ನವೆಂಬರ್ 2018 (10:28 IST)
ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಆದರೆ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಅಂದರೆ ಕೊಂಚ ವಿಳಂಬವಾಗಿ ನಡೆಸಲು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಳಗಿನ ಅವಧಿಯಲ್ಲಿ ಅಂತಿಮ ಯಾತ್ರೆ ನಡೆಸಿದರೆ ಕಚೇರಿಗೆ ಹೋಗುವವರಿಗೆ ತೊಂದರೆಯಾಗುತ್ತದೆ ಮತ್ತು ಟ್ರಾಫಿಕ್ ಜಾಮ್ ಆಗುತ್ತದೆ ಎಂಬ ಕಾರಣಕ್ಕೆ ಸಿಎಂ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅದರಂತೆ ಇಂದು 10.30 ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಹೆಲಿಕಾಪ್ಟರ್ 11.15 ಕ್ಕೆ ಮಂಡ್ಯಕ್ಕೆ ತಲುಪಿ ಅಂಬರೀಶ್ ಪಾರ್ಥಿವ ಶರೀರವನ್ನು ಹೊತ್ತು ಬೆಂಗಳೂರಿಗೆ ಬರಲಿದೆ. ಬಳಿಕ ಮಧ್ಯಾಹ್ನ 12 ರಿಂದ ಕಂಠೀರವ ಸ್ಟುಡಿಯೋದತ್ತ ಅಂತಿಮ ಯಾತ್ರೆ ನಡೆಯಲಿದೆ. ಮಧ್ಯಾಹ್ನ 3 ರ ನಂತರ ಅಂತಿಮ ವಿಧಿವಿಧಾನಗಳು ನೆರವೇರಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments