Webdunia - Bharat's app for daily news and videos

Install App

ಕುಮಾರಸ್ವಾಮಿ ಇಲ್ಲದೇ ಸಮ್ಮಿಶ್ರ ಸರ್ಕಾರ ಉಳಿಯಲ್ಲ ಎಂದ ಅಂಬರೀಷ್

Webdunia
ಶನಿವಾರ, 6 ಅಕ್ಟೋಬರ್ 2018 (10:04 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯಬೇಕೆಂದರೆ ಸಿಎಂ ಕುಮಾರಸ್ವಾಮಿ ಅಗತ್ಯ ಎಂದು ಕಾಂಗ್ರೆಸ್ ನಾಯಕ ಅಂಬರೀಷ್ ಹೇಳಿದ್ದಾರೆ.
 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಷ್ ‘ಕಾಂಗ್ರೆಸ್ ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯವಲ್ಲ’ ಎಂದು ಸಿಎಂ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಕುಮಾರಸ್ವಾಮಿ ಇಲ್ಲದೇ ಇದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವಿಲ್ಲ. ಅವರಿಲ್ಲದೇ ಹೋದರೆ ಸರ್ಕಾರ ಉಳಿಯಲ್ಲ ಎಂದು ಅಂಬಿ ಅಭಿಪ್ರಾಯಪಟ್ಟಿದ್ದಾರೆ. ಇನ್ನು, ತಮ್ಮ ಪುತ್ರ ರಾಜಕೀಯ ಸೇರುವುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments