Webdunia - Bharat's app for daily news and videos

Install App

ಅಂಬರೀಶ್ ಮೂಲತಃ ಜೆಡಿಎಸ್ ಪಕ್ಷದವರು: ಎಚ್.ಡಿ.ದೇವೇಗೌಡ

Webdunia
ಗುರುವಾರ, 23 ಜೂನ್ 2016 (17:25 IST)
ಮಾಜಿ ಸಚಿವ ಅಂಬರೀಶ್ ಮೂಲತಃ ಜೆಡಿಎಸ್ ಪಕ್ಷದವರು. ಶ್ರೀನಿವಾಸ್ ಪ್ರಸಾದ ನನ್ನ ಜೊತೆ ಕೆಲಸ ಮಾಡಿದವರು. ಈ ಪ್ರೀತಿಯಿಂದ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ವಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ರಾಜ್ಯ ರಾಜಕಾರಣ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಭಿವೃದ್ಧಿ ಪರ ಕೆಲಸಗಳು ಕುಂಠಿತವಾಗುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.  
 
ಬಿಹಾರ್ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಎಲ್ಲರೂ ಒಂದಾಗಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments