Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೊಂದು ಅಪಘಾತ ..!! ಏನಿದು ????

Webdunia
ಶುಕ್ರವಾರ, 29 ಜುಲೈ 2022 (16:17 IST)
ರಾಜ್ಯದಲ್ಲಿ ಇತ್ತೀಚೆಗಷ್ಟೇ ಆಂಬ್ಯುಲೆನ್ಸ್ ದುರಂತವೊಂದು ನಡೆದು ಟೋಲ್ ಗೇಟ್ ನಲ್ಲಿ ಸಾವು ನೋವು ಸಂಭವಿಸಿದ್ದು ಇನ್ನೂ ಈ 1ಘಟನೆ ಮಾಸುವ ಮುನ್ನ ತುಮಕೂರಿನಲ್ಲಿ ಮತ್ತೆ ಅಂಬುಲೆನ್ಸ್ ಅಪಘಾತ ನಡೆದಿದೆ ಅದೃಷ್ಟವಶಾತ್ ಯಾರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ...!!!
 
ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಆಯಂಬುಲೆನ್ಸ್‌ ಅಪಘಾತಕ್ಕಿಡಾಗಿದೆ. ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಈ ಘಟನೆ ಸಂಭವಿಸಿದೆ.
 
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಚಾಲಕನಿಗೆ ಗಾಯವಾಗಿದೆ.ಕಿರಿದಾದ ರಸ್ತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಆಯಂಬುಲೆನ್ಸ್‌. ಗಾಯಾಳು ಚಾಲಕನಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments