Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೊಂದು ಅಪಘಾತ ..!! ಏನಿದು ????

Webdunia
ಶುಕ್ರವಾರ, 29 ಜುಲೈ 2022 (16:17 IST)
ರಾಜ್ಯದಲ್ಲಿ ಇತ್ತೀಚೆಗಷ್ಟೇ ಆಂಬ್ಯುಲೆನ್ಸ್ ದುರಂತವೊಂದು ನಡೆದು ಟೋಲ್ ಗೇಟ್ ನಲ್ಲಿ ಸಾವು ನೋವು ಸಂಭವಿಸಿದ್ದು ಇನ್ನೂ ಈ 1ಘಟನೆ ಮಾಸುವ ಮುನ್ನ ತುಮಕೂರಿನಲ್ಲಿ ಮತ್ತೆ ಅಂಬುಲೆನ್ಸ್ ಅಪಘಾತ ನಡೆದಿದೆ ಅದೃಷ್ಟವಶಾತ್ ಯಾರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ...!!!
 
ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಆಯಂಬುಲೆನ್ಸ್‌ ಅಪಘಾತಕ್ಕಿಡಾಗಿದೆ. ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಈ ಘಟನೆ ಸಂಭವಿಸಿದೆ.
 
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಚಾಲಕನಿಗೆ ಗಾಯವಾಗಿದೆ.ಕಿರಿದಾದ ರಸ್ತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಆಯಂಬುಲೆನ್ಸ್‌. ಗಾಯಾಳು ಚಾಲಕನಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rape Case: ಪತ್ರಕರ್ತ ತರುಣ್ ತೇಜ್‌ಪಾಲ್‌ಗೆ ಬಿಗ್ ಶಾಕ್

ಲಿಥಿನ್ ಕೋಟಿಕೇರೆಯಲ್ಲಿ ಈಜಲು ತೆರಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ದುರಂತ ಸಾವು

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಎಂಥಾ ಜಾಗಕ್ಕೆ ಕಚ್ಚಿಬಿಡ್ತು ಪಿಟ್ ಬುಲ್ ನಾಯಿ: ಮಹಿಳೆಯ ನೋವು ಊಹಿಸಲೂ ಅಸಾಧ್ಯ Video

ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ರಾ ಸಚಿವ ನಿತಿನ್ ಗಡ್ಕರಿ: ಕೇಂದ್ರ ಸಂಪುಟ ಪುನಾರಚಣೆ ಪಕ್ಕಾನಾ

ಮುಂದಿನ ಸುದ್ದಿ
Show comments