ಆಂಬುಲೆನ್ಸ್ ಚಾಲಕನ ಅವಾಂತರ..!!!

Webdunia
ಗುರುವಾರ, 1 ಸೆಪ್ಟಂಬರ್ 2022 (14:21 IST)
ಆಯಂಬುಲೆನ್ಸ್ ಚಾಲಕರಿಗೆ ಜೀವ ರಕ್ಷಕರೆಂದು ವಿಶೇಷ ಸ್ಥಾನಮಾನ ನೀಡಲಾಗಿದೆ. ಅವರು ಎಷ್ಟೇ ವೇಗವಾಗಿ ವಾಹನ ಚಲಾಯಿಸಿದರೂ, ಸಂಚಾರ ನಿಯಮ ಬ್ರೇಕ್ ಮಾಡಿದ್ರೂ ಕೂಡ ಕೇಸ್ ಹಾಕಲ್ಲ.
ಆಯಂಬುಲೆನ್ಸ್ ಚಾಲಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡಿದ ಆಯಂಬುಲೆನ್ಸ್ ಚಾಲಕ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಅವಾಂತರ ಸೃಷ್ಟಿಸಿದ್ದಾನೆ.
 
ಬುಧವಾರ ತಡರಾತ್ರಿ ನಗರದ ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ, ಒಂದೇ ರಸ್ತೆಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಆಯಂಬುಲೆನ್ಸ್ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ‌.
 
ಅದೃಷ್ಟವಶಾತ್ ಈ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಯಂಬುಲೆನ್ಸ್ ಚಾಲಕ ಸಂಜೀವ್ ಮದ್ಯದ ನಶೆಯಲ್ಲಿ ಹೀಗೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಬಳ್ಳಾರಿ ಶೂಟೌಟ್ ನಲ್ಲಿ ಗುಂಡು ಹೊಡೆದಿದ್ದು ಯಾರೆಂದು ಬಯಲು ಮಾಡಿದ್ದಕ್ಕೇ ಎಸ್ ಪಿ ಅಮಾನತು: ಆರ್ ಅಶೋಕ್

ಎಸ್‌ಪಿ ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನ ವದಂತಿ, ಶೋಭಾ ಕರಂದ್ಲಾಜೆ ಹೊಸ ಬಾಂಬ್‌

ಮುಂದಿನ ಸುದ್ದಿ
Show comments