ಸಂಬಳ ಇಲ್ಲದೆ ಆಂಬ್ಯುಲೆನ್ಸ್ ಸಿಬ್ಬಂದಿಗಳ ಪರದಾಟ

Webdunia
ಬುಧವಾರ, 5 ಅಕ್ಟೋಬರ್ 2022 (20:28 IST)
ಕಳೆದ  ಎಂಟು ಹತ್ತು ದಿನದ ಹಿಂದೆ ಆ್ಯಂಬುಲೆನ್ಸ್ ಸಮಸ್ಯೆಯಿಂದ ಎರಡು ಜೀವಾ ಅನಾಥವಾಗಿದ್ದವು, ಜೊತೆಗೆ ಸಾವಿರಾರು ಜನ ಸಂಕಷ್ಟದಲ್ಲಿ ಸಿಲುಕ್ಕಿದ್ದರು. ಆದ್ರೆ ಈಗ ಅದೇ ಜೀವ ಉಳಿಸುವ 108 ಆ್ಯಂಬುಲೆನ್ಸ್ ವಾಹನ ಸವಾರರಿ ಸಂಬಳ ಇಲ್ಲ. ಸಂಬಳ ಕೊಡದೇ ವಾಹನಸವಾರರ ಜೊತೆ   ಸರ್ಕಾರ ಚೆಲ್ಲಾಟ ಆಡುತ್ತಿದ್ದೆ. 
 
ಇನ್ನೂ ಬಗೆಹರಿಸಬೇಕಾಗಿದ್ದ ಸರ್ಕಾರ, ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ದಸರಾ ಹಬ್ಬದ ಸಂಭ್ರಮಾಚರಣೆಗಳಲ್ಲಿ ಬ್ಯುಸಿಯಾಗಿದ್ದಾರೆ.ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳು  ಮೂರುವರೆ ಸಾವಿರಕ್ಕಿಂತ ಹೆಚ್ಚು ಜನರು ತಮ್ಮ  ಜೀವವನ್ನ ಪಣಕ್ಕಿಟ್ಟು ಇನ್ನೊಬ್ಬರ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ.
 
ಕಳೆದ ವಾರದಲ್ಲಿ ಆ್ಯಂಬುಲೆನ್ಸ್  ಕೇವಲ 24 ಗಂಟೆ ಸ್ಥಗಿತಗೊಂಡಿದ್ದಕ್ಕೆ ಎರಡು ಜೀವ ಹೋಗಿ ಸಾವಿರಾರು ಜನರು ಸಂಕಷ್ಟಕ್ಕಿಡಗಿದ್ದರು.ಇನ್ನೂ ಆ್ಯಂಬುಲೆನ್ಸ್ ಸಿಬ್ಬಂದಿ ಕಚೇರಿಗೆ ಬರಲು ಆಗದೆ 108 ವಾಹನ ಸಿಬ್ಬಂದಿ ಇಲ್ಲದೆ ವಾಹನಗಳು ನಿಂತಾರೆ ಮತ್ತಷ್ಟು ಜೀವಗಳು ಬಲಿಯಾಗೋದು ಗ್ಯಾರಂಟಿ.ಇಷ್ಟೇಲ್ಲ ಗೊತ್ತಿದ್ದರೂ ಸರ್ಕಾರ ಮಾತ್ರ ಸಿಬ್ಬಂದಿಗಳ ಬಗ್ಗೆ ಗಮನಹರಿಸದೇ ಕಣ್ಣುಮುಚ್ಚಿ ಕುಳಿತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಮುಂದಿನ ಸುದ್ದಿ
Show comments