Webdunia - Bharat's app for daily news and videos

Install App

ಅಂಬಿ ತವರಲ್ಲಿ ಅಭಿಮಾನಿಗಳು ಫುಲ್ ಖುಷ್

Webdunia
ಗುರುವಾರ, 27 ಸೆಪ್ಟಂಬರ್ 2018 (15:00 IST)
14 ವರ್ಷಗಳ ಬಳಿಕ ರೆಬೆಲ್ ಸ್ಟಾರ್ ಅಂಬರೀಷ್ ಪರಿಪೂರ್ಣ ನಾಯಕನಾಗಿ "ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರ ಮೂಲಕ ಬೆಳ್ಳಿ ತೆರೆಮೇಲೆ‌ ಕಾಣಿಸಿಕೊಳ್ತಿರೋದಕ್ಕೆ ಅಭಿಮಾನಿಗಳ ಹರ್ಷೋಧ್ಘಾರ ಮುಗಿಲು ಮಟ್ಟಿತ್ತು.

ಅಂಬರೀಷ್ ತವರೂರು ಮಂಡ್ಯದಲ್ಲಿ ಅಂಬಿ, ಅಭಿಮಾನಿಗಳು ಸಂಭ್ರಮ ಸಡಗರದಲ್ಲಿ ತೆಲಾಡಿದರು. ಮಂಡ್ಯ ನಗರದ ಸಿಲ್ವರ್ ಜೂಬಿಲಿ ಪಾರ್ಕ್ ನಿಂದ ಸಿಧ್ದಾರ್ಥ ಚಿತ್ರ ಮಂದಿರವರೆಗೆ ವಿವಿಧ ಕಲಾತಂಡಗಳು ಹಾಗೂ ನೂರಾರು ಆಟೋಗಳೊಂದಿಗೆ ಮೆರವಣಿಗೆ ಮೂಲಕ ಆಗಮಿಸಿದ ಅಭಿಮಾನಿಗಳು, ಸಿದ್ದಾರ್ಥ ಚಿತ್ರ ಮಂದಿರದ ಬಳಿ ಅಂಬಿ ಭಾವಚಿತ್ರ ಹಿಡಿದು ರೆಬೆಲ್ ಸ್ಟಾರ್ ಗೆ ಜೈಕಾರ ಹಾಕಿದರು. ಈ ವೇಳೆ ಅಂಬಿ ಅಭಿಮಾನಿಗಳು ಆಯೋಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾನು ಅಂಬರೀಷ್ ಅವ್ರ ಪಕ್ಕಾ ಅಭಿಮಾನಿ ಹಾಗಾಗಿ ಅಂಬಿ ಅವ್ರ ಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಅಂಬರೀಷ್ ಅವ್ರನ್ನ ನೋಡ್ತಿದ್ರೆ ಇನ್ನೂ ವಯಸ್ಸಾದಂತೆ ಕಾಣ್ತಿಲ್ಲ‌ ಎಂದರು. ಹಲವು ವರ್ಷಗಳ ನಂತ್ರ ಪರಿಪೂರ್ಣ ನಾಯಕನಟನಾಗಿ ರೆಬಲ್ ಸ್ಟಾರ್ ಅಂಬರೀಶ್ ರನ್ನು ತೆರೆಯ ಮೇಲೆ ಕಂಡ ಅಭಿಮಾನಿಗಳು ಫುಲ್‌ಖುಷ್ ಆಗಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments