Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ

Webdunia
ಶುಕ್ರವಾರ, 17 ಮಾರ್ಚ್ 2023 (14:07 IST)
ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ಕಲ್ಪಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.  ಇದರಿಂದ ಮೈಸೂರು ಕರ್ನಾಟಕ, ಕಿತ್ತೂರು  ಕರ್ನಾಟಕ (ಉತ್ತರ ಕರ್ನಾಟಕ), ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಿಗೆ ಅನ್ಯಾಯವಾಗುತ್ತಿದೆ. ಈ ಭಾಗದಲ್ಲಿ ಶೈಕ್ಷಣಿಕ, ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದ್ದು, ಈ ವಲಯದಲ್ಲಿ ಅಸಮಾನತೆ ಕಂಡು ಬರುತ್ತಿದೆ ಅಂತ ಎನ್. ನಾಗರಾಜ ನಿವೃತ್ತ ಪೊಲೀಸ್ ಅಧೀಕ್ಷಕರು ಹಾಗೂ ಐಎಎಸ್ ಇನ್ನಿತರೆ ನಿವೃತ್ತ IAS ಅಧಿಕಾರಿಗಳು ಸರ್ಕಾರದ ವಿರುದ್ಧ ಕಿಡಿಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments