Webdunia - Bharat's app for daily news and videos

Install App

ಕಾವೇರಿದ ಚರ್ಚೆಯ ಮಧ್ಯೆ ಗಡದ್ದಾಗಿ ನಿದ್ರೆಗೆ ಜಾರಿದ ಅರಣ್ಯ ಸಚಿವ ರಮಾನಾಥ್ ರೈ

Webdunia
ಸೋಮವಾರ, 21 ಮಾರ್ಚ್ 2016 (12:30 IST)
ಬಜೆಟ್ ಅಧಿವೇಶದಲ್ಲಿ ಎಸಿಬಿ ವಿಚಾರವಾಗಿ ಅಡಳಿತರೂಢ ಮತ್ತು ವಿಪಕ್ಷಗಳ ಮಧ್ಯೆ ಕಾವೇರಿದ ಚರ್ಚೆ ಮುಂದುವರೆದಿದ್ದರೆ ಅರಣ್ಯ ಖಾತೆ ಸಚಿವ ರಮಾನಾಥ್ ರೈ ಗಡದ್ದಾಗಿ ನಿದ್ರೆಗೆ ಶರಣಾಗಿದ್ದರು.
 
ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಮತ್ತು ನವಲಗುಂದ ಜೆಡಿಎಸ್ ಶಾಸಕ ಕೂಡಾ ನಿದ್ರೆಗೆ ಶರಣಾಗಿರುವುದು ಕಂಡುಬಂದಿತು. ಸದನದಲ್ಲಿ ವಿಪಕ್ಷಗಳು ಅಡಳಿತವನ್ನು ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ, ಕಲಾಪಕ್ಕೂ ತಮಗೂ ಯಾವುದೇ ಸಂಬಂಧವಿಲ್ಲದಂತೆ ಸಚಿವ ರೈ ನಿದ್ರೆಗೆ ಜಾರಿದ್ದರು.
 
ವಿಪಕ್ಷ ನಾಯಕ ಶೆಟ್ಟರ್ ಅಧಿವೇಶನದಲ್ಲಿ ಎಸಿಬಿ ವಿಚಾರವಾಗಿ ಸಮರ್ಥವಾಗಿ ವಾದ ಮಂಡಿಸಿ ಸರಕಾರವನ್ನು ಟೀಕಿಸುತ್ತಿದ್ದರೆ, ಇತ್ತ ಸಚಿವರು, ಸರಕಾರಕ್ಕೆ ಯಾರು ಟೀಕಿಸಿದ್ರೆ ನಮಗೇನು ಎನ್ನುವಂತೆ ನಿದ್ರಾದೇವಿಯ ಮಡಿಲಲ್ಲಿ ತೇಲುತ್ತಿರುವುದು ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.  
 
 
 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

Show comments