Webdunia - Bharat's app for daily news and videos

Install App

ಕೊರೊನಾ ಭೀತಿ ನಡುವೆ ಜಿಲ್ಲಾ ಉಸ್ತುವಾರಿಯ ನೇಮಕ

Webdunia
ಶುಕ್ರವಾರ, 10 ಏಪ್ರಿಲ್ 2020 (09:24 IST)
ಬೆಂಗಳೂರು : ಕೊರೊನಾ ಭೀತಿಯಿಂದ ತತ್ತರಿಸಿದ ರಾಜ್ಯದಲ್ಲಿ ಕೊರೊನಾ ವೈರಸ್ ನ್ನು ನಿಯಂತ್ರಿಸಲು ಹೊಸದಾಗಿ ಜಿಲ್ಲಾ ಉಸ್ತುವಾರಿಯನ್ನು ನೇಮಕ ಮಾಡಿದ್ದಾರೆ.


ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೇ ಸಚಿವ ಜಗದೀಶ್ ಶೆಟ್ಟರ್ , ಬಸವರಾಜ ಬೊಮ್ಮಾಯಿ, ಜೆಸಿ ಮಾಧುಸ್ವಾಮಿ ಮತ್ತು ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡದೆ ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments