Webdunia - Bharat's app for daily news and videos

Install App

ಈ ಕಾಡಿನ ನಡುವೆ ಸೇರಿದ್ರೆ ಗೋವಿಂದಾ… ಗೋವಿಂದಾ… ಹೀಗೂ ಉಂಟೇ?

ತಿರುಪತಿ
Webdunia
ಬುಧವಾರ, 4 ಡಿಸೆಂಬರ್ 2019 (19:27 IST)
ದಟ್ಟ ಕಾಡಿನಲ್ಲಿ ಆ ಜನರು ಸೇರಿದಾಗ ಹೇಳುವ ಮಾತೇ ಗೋವಿಂದಾ.. ಗೋವಿಂದಾ…

ಮಂಡ್ಯದ ನಾಗಮಂಗಲದ ದೇವಲಪುರ ಸಮೀಪವಿರುವ ನಾಗನಕೆರೆ ಬಳಿ "ಗಿಡದ ಜಾತ್ರೆ" ಎಂದು ಪ್ರಸಿದ್ಧಿ ಪಡೆದಿದೆ.
ಗಿಡದ ಜಾತ್ರೆಯೂ ಒಂದೇ ದಿನವಾದರೂ ಸಾವಿರಾರು ಭಕ್ತರೂ ಕಾಡಿನ ನಡುವೆ ಜಮಾವಣೆಯಾಗುತ್ತಾರೆ.

ಈ ಜಾತ್ರೆಯ ವಿಶೇಷ ಎಂದರೆ ತಿರುಪತಿ ವೆಂಕಟೇಶ್ವರನ ಸನ್ನಿಧಿಗೆ ಹೋಗದವರು ಈ ಜಾತ್ರೆಗೆ ಬಂದು ಹರಕೆ ತೀರಿಸುತ್ತಾರೆ.
ಜಾತ್ರೆಯಲ್ಲಿ ಶ್ರೀನಿವಾಸನ ಭಕ್ತರು ದಾಸಯ್ಯರ ಪಾರುಸೆ ಗುಂಪು ಗುಂಪು ಜಿಲ್ಲೆಯ ಬೇರೆ ಬೇರೆ ಊರುಗಳಿಂದ ಆಗಮಿಸುತ್ತಾರೆ.

ಗಿಡದಲ್ಲಿ ಸೇರುತ್ತಾರೆ. ಗಿಡದಲ್ಲಿ "ಗೋವಿಂದ ಗೋವಿಂದ ಗೋವಿಂದ" ಅಂತ ಹೇಳೋ ಭಕ್ತಿಯ ಕೂಗು ಮುಗಿಲು ಮುಟ್ಟವಂತೆ ಕೇಳಿಬಂದಿತು.  

ದಾಸಯ್ಯರ ಪರುಸೆ ನೋಡುವುದೇ ವಿಶೇಷ. ಎರಡನೇ ತಿರುಪತಿಯೆಂದು ಖ್ಯಾತಿ ಇದಕ್ಕಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

Mallikarjun Kharge: ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮಕ್ಕೆ ಜನರೇ ಇಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷನೇ ಸಸ್ಪೆಂಡ್

DGP Om Prakash Murder case: ಓಂ ಪ್ರಕಾಶ್ ಹತ್ಯೆಗೆ ಪ್ಲ್ಯಾನ್ ನಡೆದಿದ್ದು ಈಗಲ್ಲ: ಅಮ್ಮ, ಮಗಳ ಮಾಸ್ಟರ್ ಪ್ಲ್ಯಾನ್ ರಿವೀಲ್

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

Arecanut Price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments