Webdunia - Bharat's app for daily news and videos

Install App

ಈ ಕಾಡಿನ ನಡುವೆ ಸೇರಿದ್ರೆ ಗೋವಿಂದಾ… ಗೋವಿಂದಾ… ಹೀಗೂ ಉಂಟೇ?

Webdunia
ಬುಧವಾರ, 4 ಡಿಸೆಂಬರ್ 2019 (19:27 IST)
ದಟ್ಟ ಕಾಡಿನಲ್ಲಿ ಆ ಜನರು ಸೇರಿದಾಗ ಹೇಳುವ ಮಾತೇ ಗೋವಿಂದಾ.. ಗೋವಿಂದಾ…

ಮಂಡ್ಯದ ನಾಗಮಂಗಲದ ದೇವಲಪುರ ಸಮೀಪವಿರುವ ನಾಗನಕೆರೆ ಬಳಿ "ಗಿಡದ ಜಾತ್ರೆ" ಎಂದು ಪ್ರಸಿದ್ಧಿ ಪಡೆದಿದೆ.
ಗಿಡದ ಜಾತ್ರೆಯೂ ಒಂದೇ ದಿನವಾದರೂ ಸಾವಿರಾರು ಭಕ್ತರೂ ಕಾಡಿನ ನಡುವೆ ಜಮಾವಣೆಯಾಗುತ್ತಾರೆ.

ಈ ಜಾತ್ರೆಯ ವಿಶೇಷ ಎಂದರೆ ತಿರುಪತಿ ವೆಂಕಟೇಶ್ವರನ ಸನ್ನಿಧಿಗೆ ಹೋಗದವರು ಈ ಜಾತ್ರೆಗೆ ಬಂದು ಹರಕೆ ತೀರಿಸುತ್ತಾರೆ.
ಜಾತ್ರೆಯಲ್ಲಿ ಶ್ರೀನಿವಾಸನ ಭಕ್ತರು ದಾಸಯ್ಯರ ಪಾರುಸೆ ಗುಂಪು ಗುಂಪು ಜಿಲ್ಲೆಯ ಬೇರೆ ಬೇರೆ ಊರುಗಳಿಂದ ಆಗಮಿಸುತ್ತಾರೆ.

ಗಿಡದಲ್ಲಿ ಸೇರುತ್ತಾರೆ. ಗಿಡದಲ್ಲಿ "ಗೋವಿಂದ ಗೋವಿಂದ ಗೋವಿಂದ" ಅಂತ ಹೇಳೋ ಭಕ್ತಿಯ ಕೂಗು ಮುಗಿಲು ಮುಟ್ಟವಂತೆ ಕೇಳಿಬಂದಿತು.  

ದಾಸಯ್ಯರ ಪರುಸೆ ನೋಡುವುದೇ ವಿಶೇಷ. ಎರಡನೇ ತಿರುಪತಿಯೆಂದು ಖ್ಯಾತಿ ಇದಕ್ಕಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments