Webdunia - Bharat's app for daily news and videos

Install App

ಇಫ್ತಾರ್ ಕೂಟ ಏರ್ಪಡಿಸಿದ್ದ ಪೇಜಾವರ ಶ್ರೀಗಳನ್ನ ಅಭಿನಂಧಿಸಲು ಕ್ಯೂನಲ್ಲಿರುವವರು ಈ ಪ್ರಶ್ನೆ ಕೇಳಿ: ದಿನೇಶ್ ಅಮೀನ್ ಮಟ್ಟು

Webdunia
ಸೋಮವಾರ, 3 ಜುಲೈ 2017 (17:14 IST)
ರಂಜಾನ್ ಸಂದರ್ಭ ಪೇಜಾವರ ಶ್ರೀಗಳು ಉಡುಪಿ ಮಠದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ ಏರ್ಪಡಿಸಿದ್ದ ಪ್ರಕರಣ ಭಾರೀ ಸುದ್ದಿ ಮಾಡಿತ್ತು. ಈ ಕುರಿತಂತೆ ಪರ-ವಿರೋಧ ಹೇಳಿಕೆಗಳು ಕೇಳಿ ಬಂದಿದ್ದವು. ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರತಿಬಟನೆ ನಡೆಸಿದ್ದರು.


ಇದೀಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು ಮತ್ತು ಪತ್ರಕರ್ತರಾಗಿರುವ ದಿನೇಶ್ ಅಮಿನ್ ಮಟ್ಟು ಈ ಬಗ್ಗೆ ಪೇಜಾವರ ಶ್ರೀಗಳನ್ನ ಪ್ರಶ್ನಿಸಿದ್ದಾರೆ. ದಿನೇಶ್ ಅಮೀನ್ ಮಟ್ಟು ಅವರು ಹಾಕಿರುವ ಫೇಸ್ಬುಕ್ ಪೋಸ್ಟ್`ನ ಯಥಾವಾತ್ತಾಗಿ ಇಲ್ಲಿ ನೀಡಲಾಗಿದೆ.

ಉಡುಪಿ ಮಠದಲ್ಲಿ ಇಫ್ತಾರ್ ಕೂಟ ನಡೆಸಿ ನಮಾಜ್ ಮಾಡಲು ಕೂಡಾ ಅವಕಾಶ ನೀಡಿರುವುದು ಮಾತ್ರವಲ್ಲ. ಆ ಸ್ಥಳವನ್ನು ಗೋಮೂತ್ರದಿಂದ ಶುದ್ಧೀಕರಿಸಲು ನಿರಾಕರಿಸಿರುವ ಗೌರವಾನ್ವಿತ ಪೇಜಾವರ ಸ್ವಾಮಿಗಳ 'ಕ್ರಾಂತಿಕಾರಿ' ನಿಲುವನ್ನು ಸ್ವಾಗತಿಸಲು ಕ್ಯೂನಲ್ಲಿ ನಿಂತಿರುವವರು ದಯವಿಟ್ಟು ಸ್ವಾಮಿಗಳಿಗೆ ಒಂದು ಸಣ್ಣ ಪ್ರಶ್ನೆ ಕೇಳಬೇಕೆಂದು ಸವಿನಯ ವಿನಂತಿ.
ದಲಿತರು ಉಡುಪಿ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಪಿಯ ಬೀದಿಯಲ್ಲಿ ನಡೆದಾಡಿದ ಮಾತ್ರಕ್ಕೆ ನಿದ್ದೆಗೆಡಿಸಿಕೊಂಡ ಸ್ವಾಮಿಗಳು ಉಡುಪಿ ಮಠವನ್ನೇ ಗೋಮೂತ್ರ ಸುರಿದು ಶುದ್ಧೀಕರಿಸಿದ್ದೇಕೆ? 
ಇನ್ನೂ ಒಂದು ಪ್ರಶ್ನೆ ಇದೆ. ಸ್ವಾಮೀಜಿಯವರ ಇಫ್ತಾರ್ ಕೂಟವನ್ನು ಬೆಂಬಲಿಸುತ್ತಿರುವ ರಾಜಕೀಯ ನಾಯಕರು ಉಡುಪಿ ಮಠವನ್ನು ಸ್ವಚ್ಛ ಗೊಳಿಸಿದ್ದ ಸ್ವಾಮೀಜಿಯವರ ನಡೆಯ ಬಗ್ಗೆ ಯಾಕೆ ಬಾಯಿಮುಚ್ಚಿಕೊಂಡಿದ್ದರು?
ದಲಿತರು ಮುಸ್ಲಿಮರಿಗಿಂತಲೂ......?

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments