ಪರಿವರ್ತನೆ ಯಾತ್ರೆ ವೈಫಲ್ಯ: ವರದಿ ಸಲ್ಲಿಕೆಗೆ ಜಾವ್ಡೇಕರ್‌ಗೆ ಹೊಣೆ

Webdunia
ಮಂಗಳವಾರ, 7 ನವೆಂಬರ್ 2017 (14:35 IST)
ಬಿಜೆಪಿ ಪರಿವರ್ತನೆ ಯಾತ್ರೆಯ ವೈಫಲ್ಯದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವ್ಜೇಕರ್‌ಗೆ ಹೊಣೆ ನೀಡಿದ್ದಾರೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರ ವಿವರಣೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ಯಾತ್ರೆಯ ವೈಫಲ್ಯಕ್ಕೆ ಕಾರಣಗಳೇನು? ಪಕ್ಷದ ನಾಯಕರ ನಿರ್ಲಕ್ಷ್ಯವೇ? ನಾಯಕರಲ್ಲಿನ ಭಿನ್ನಮತವೇ? ಪ್ರತಿಯೊಂದು ವಿವರಣೆ ನೀಡುವಂತೆ ಶಾ, ಜಾವ್ಡೇಕರ್‌ಗೆ ಆದೇಶ ನೀಡಿದ್ದಾರೆ ಎನ್ನಲಾಗಿದೆ. 
 
ಬೆಂಗಳೂರಿನ ಅಂತಾರಾಷ್ಟ್ರಿಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಪಕ್ಷ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ಆದರೆ, ಯಾತ್ರೆ ಉದ್ಘಾಟನೆ ಸಂದರ್ಭದಲ್ಲಿ ಅವ್ಯವಸ್ಥೆಯಿಂದಾಗಿ ಕಾರ್ಯಕರ್ತರು ಬಾರದೆ ಹಲವು ಗೊಂದಲಗಳಿಗೆ ಕಾರಣವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾಗ್ಯವತಿ ಅಗ್ಗಿಮಠ ಸಾವು ಪ್ರಕರಣ: ಕಾಂಗ್ರೆಸ್‌ನ ಆರನೇ ಗ್ಯಾರಂಟಿ ಆತ್ಮಹತ್ಯೆ ಭಾಗ್ಯ

ಬಿಜೆಪಿ ಸರ್ಕಾರದಲ್ಲಿ ದಲಿತರು ಸುರಕ್ಷಿತವಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

ಕೇರಳ ಶಾಲೆಯಲ್ಲಿ ಹಿಜಾಬ್ ಗದ್ದಲ: ನಿಲುವು ಬದಲಾಯಿಸಿದ ವಿದ್ಯಾರ್ಥಿನಿಯ ಪೋಷಕರು

ಹಮಾಸ್‌ನಲ್ಲಿ ಒತ್ತೆಯಾಳಾಗಿದ್ದ ನೇಪಾಳ ವಿದ್ಯಾರ್ಥಿ ಬಿಪಿನ್ ಸಾವು

ಪ್ರತಿಭೆ ಯಾರ ಸ್ವತ್ತೂ ಅಲ್ಲ ಎನ್ನುವುದಕ್ಕೆ ರಾಮಾಯಣ, ಮಹಾಭಾರತವೇ ಸಾಕ್ಷಿ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments